Webdunia - Bharat's app for daily news and videos

Install App

ರಾಹುಲ್ ಗಾಂಧಿ ಬೆಸ್ಟ್ ಸ್ಟ್ಯಾಂಡ್‌ ಅಪ್ ಕಾಮಿಡಿಯನ್: ಕಂಗನಾ ರಣಾವತ್

Sampriya
ಸೋಮವಾರ, 1 ಜುಲೈ 2024 (20:51 IST)
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹಿಂದೂ ಧರ್ಮವನ್ನು "ಅವಮಾನ" ಮಾಡಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಆಗ್ರಹಿಸಿದರು.

ಈ ಬಗ್ಗೆ ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್ ಅವರು, ರಾಹುಲ್ ಗಾಂಧಿ ಅವರು ಇಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಉತ್ತಮ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಆಕ್ಟ್ ಮಾಡಿದ್ದಾರೆ ಎಂದರು.

ರಾಹುಲ್ ಗಾಂಧಿ ಅವರು ಹಿಂದೂತ್ವದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿವಾದಾತ್ಮಕ ಹೇಳಿಕೆ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕುತ್ತಿದೆ.

ರಾಹುಲ್ ಗಾಂಧಿ ಅವರು ದೇವರ ಫೋಟೋಗಳನ್ನು ಮೇಜಿನ ಮೇಲೆ ಇಟ್ಟರು, ಆದರೆ ನಮಗೆ ದೇವರ ಫೋಟೋಗಳನ್ನು ದೇವಾಲಯದ ಒಳಗೆ ಇಡಬೇಕು ಎಂದು ನಮಗೆ ತಿಳಿದಿದೆ. ರಾಹುಲ್ ಗಾಂಧಿ ನಡೆಯಿಂದ ಹಿಂದೂ ದೇವರುಗಳಿಗೆ ಅವಮಾನವಾಗಿದೆ. ಅವರು ಹಿಂಸಾತ್ಮಕ ಸ್ವಭಾವವನ್ನು ಹೊಂದಿದ್ದಾರೆ... ಅವರು ತಮ್ಮ ಹೇಳಿಕೆಗಳಿಗಾಗಿ ಕ್ಷಮೆಯಾಚಿಸಬೇಕು ಎಂದು ನಾನು ಭಾವಿಸುತ್ತೇನೆ" ಎಂದು ರನೌತ್ ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments