Webdunia - Bharat's app for daily news and videos

Install App

ರಾಹುಲ್ ಗಾಂಧಿ ಮಧ್ಯ ಪ್ರವೇಶಿಸುವ ಇಚ್ಛಾಶಕ್ತಿ ಇಲ್ಲ- ಮಾಜಿ ಸಿಎಂ ಬೊಮ್ಮಯಿ

Webdunia
ಶುಕ್ರವಾರ, 11 ಆಗಸ್ಟ್ 2023 (14:46 IST)
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಬಿಜೆಪಿ ಸಮಯದಲ್ಲಿ ಹಣ ಬಿಡುಗಡೆ ಆಗಿಲ್ಲ ಎಂಬ  ಡಿ.ಕೆ. ಶಿವಕುಮಾರ್ ಆರೋಪವಾಗಿ ವಿಚಾರವಾಗಿ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ.
 
ಸರ್ಕಾರ ಏನೇನು ಮಾಡಿದೆ ಎನ್ನುವುದು ಕಾಂಟ್ರ್ಯಾಕ್ಟರ್ ಗಳಿಗೇ ಗೊತ್ತಿದೆ.ಹಣವನ್ನು ಹಿಡಿದುಕೊಂಡಿರುವುದರಿಂದ ಅನುಮಾನಗಳು ಹೆಚ್ಚುತ್ತವೆ.ಹಣ ಬಿಡುಗಡೆ ಮಾಡಿಬಿಟ್ಟಿದ್ದರೆ ಅನುಮಾನವೇ ಇರುತ್ತಿರಲಿಲ್ಲ.ಕೆಂಪಣ್ಣ ಕ್ಲೀನ್‌ಚಿಟ್ ಕುರಿತು,ಈ‌ಹಿಂದೆ ಇದೇ ಕೆಂಪಣ್ಣ ಆರೋಪ ಮಾಡಿದ್ದರು.ಕಾಂಟ್ರ್ಯಾಕ್ಟರ್‌ಗಳೇ ಆರೋಪ ಮಾಡುತ್ತಿದ್ದಾರೆ.ನೀವು ಯುಟರ್ನ್ ಮಾಡಿದರೆ, ಕ್ಲೀನ್‌ಚಿಟ್ ಕೊಟ್ಟರೆ ಬಿಲ್ ಸಿಗುತ್ತದಾ?ಸರಿಯಾಗಿ ಕೆಲಸಮಾಡಿದ ಕಾಂಟ್ರ್ಯಾಕ್ಟರ್‌ಗಳಿಗೆ ಹಣ ಸಿಗದ ಕಾರಣಕ್ಕೆ ರಾಜ್ಯಪಾಲರ ಬಳಿ ಹೋಗಿದ್ದಾರೆ.ಮೂರ್ನಾಲ್ಕು ತಿಂಗಳಲ್ಲಿ ಸಂಗ್ರಹ ಮಾಡಿದ ಬಿಬಿಎಂಪಿ ಹಣವನ್ನೂ ಕೊಡುತ್ತಿಲ್ಲ.ಸರ್ಕಾರದ ಹಣವನ್ನೂ ಕೊಡುತ್ತಿಲ್ಲ.ಕಾಂಟ್ರ್ಯಾಕ್ಟರ್‌ಗಳು ದಯಾಮರಣ ಕೋರುವ ಸಂದರ್ಭ ಇಲ್ಲಿವರೆಗೆ ಬಂದಿರಲಿಲ್ಲರಾಹುಲ್ ಗಾಂಧಿ ಮಧ್ಯ ಪ್ರವೇಶಿಸುವ ಇಚ್ಛಾಶಕ್ತಿ ಇಲ್ಲ.ಹಾಗಾಗಿ ಇದು ಎಟಿಎಂ ಸರ್ಕಾರ ಎನ್ನುವುದು ನಿಜವಾಗುತ್ತದೆ ಅಂತಾ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.
 
ಅಂದು ವಿಧಾನಸೌಧದಲ್ಲಿ ಕಿವಿ ಮೇಲೆ ಹೂ ಇಟ್ಟುಕೊಂಡಿದ್ದಿರಿ, ಈಗ ಜನರ ಕಿವಿ ಮೇಕೆ ಹೂ ಇಡುತ್ತಿದ್ದೀರಿ.ಬಿಬಿಎಂಪಿ ಬಿಲ್ ಬಾಕಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.ನಾವು ಆನ್‌ಲೈನ್ ಮಾಡಿದ್ದರಿಂದ ವ್ಯವಸ್ಥೆ ದಾರಿಗೆ ಬರುತ್ತಿತ್ತು.ಹಣ‌ ಬಿಡುಗಡೆ ಕೂಡಲೇ ಮಾಡಬೇಕು, ಇದಕ್ಕಿಂತ ಗಡುವು ನೀಡುವ ಅಗತ್ಯವಿಲ್ಲ.ಈಗಾಗಲೆ ಮೂರು ತಿಂಗಳು ತಡವಾಗಿದೆ.ಇದರ ಬಗ್ಗೆ ಅನೇಕ ಕಾನೂನು ತೊಡಕುಗಳೂ ಇವೆ,ಕಾನೂನು ಹೋರಾಟ ಸಹ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments