ಮೋದಿಗೆ ಆರ್ ಎಸ್ ಎಸ್ ಸುಳ್ಳು ಹೇಳುವುದನ್ನೇ ಹೇಳಿಕೊಟ್ಟಿದೆ: ರಾಹುಲ್ ಗಾಂಧಿ

Webdunia
ಬುಧವಾರ, 4 ಏಪ್ರಿಲ್ 2018 (09:06 IST)
ಶಿವಮೊಗ್ಗ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ಎಸ್ ಮೋದಿಗೆ ಸುಳ್ಳು ಹೇಳುವುದನ್ನು ಮತ್ತು ಧ್ವೇಷಿಸುವುದನ್ನು ಕಲಿಸಿಕೊಟ್ಟಿದೆ ಎಂದಿದ್ದಾರೆ.

ಧ್ವೇಷಿಸುವವರನ್ನು ಜನ ಸಾಕಷ್ಟು ಬಾರಿ ನಾಶ ಮಾಡಿದ್ದಾರೆ. ಏಕತೆ ಕಾಪಾಡಿಕೊಂಡು ಹೋಗುವವರಿಗೆ ಮಾತ್ರ ದೇಶ ಕಾಪಾಡಲು ಸಾಧ್ಯ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ದೇಶವನ್ನು ನೋಡಿದ್ದೇವೆ. ಮೋದಿ ಧ್ವೇಷದ ರಾಜಕಾರಣ ಬಿಟ್ಟು, ಪ್ರೀತಿ, ಕರುಣೆಯ ಆಡಳಿತ ನಡೆಸಬೇಕು’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಮೋದಿ ಈಡೇರಿಸಿದ್ದಕ್ಕಿಂತ ನಿರಾಸೆ ಮಾಡಿದ್ದೇ ಹೆಚ್ಚು. ಬಡತನ ನಿರ್ಮೂಲನೆಯಾಗಿಲ್ಲ. ಪ್ರತಿಯೊಬ್ಬರ ಖಾತೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಒಂದು ರೂಪಾಯಿ ಆದರೂ ಬಂದಿದೆಯೇ?’ ಎಂದು ರಾಹುಲ್ ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments