Webdunia - Bharat's app for daily news and videos

Install App

‘ನಾಟಿ ಕೋಳಿ ತಿಂದೇ ರಾಹುಲ್ ದೇವಾಲಯಕ್ಕೆ ಭೇಟಿ ನೀಡಿದ್ರೆ ತಪ್ಪೇನು?’

Webdunia
ಮಂಗಳವಾರ, 13 ಫೆಬ್ರವರಿ 2018 (16:47 IST)
ಬೆಂಗಳೂರು: ಎರಡನೇ ತಿರುಪತಿ ಎಂದೇ ಪ್ರಸಿದ್ಧವಾಗಿರುವ ಕನಕಗಿರಿಯ ಉಗ್ರ ನರಸಿಂಹ ದೇವಾಲಯಕ್ಕೆ ರಾಹುಲ್ ಗಾಂಧಿ ಮಾಂಸ ಸೇವನೆ ಮಾಡಿ ಹೋಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
 

‘ರಾಹುಲ್ ಗಾಂಧಿಯವರು ನಾಟಿ ಕೋಳಿ ತಿಂದೇ ಹೋಗಿದ್ದರೂ. ಏನಿವಾಗ? ಏನು ತಿನ್ನಬೇಕು? ತಿನ್ನಬಾರದು ಎಂಬುದು ಅವರಿಷ್ಟ. ಇದು ಚರ್ಚಿಸುವ ವಿಚಾರವೇ ಅಲ್ಲ. ಅವರೇ ತಿಂದಿಲ್ಲವೆಂದು ಹೇಳಿದ ಮೇಲೆ ಮುಗೀತು’ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಕೈ ನಾಯಕರ ಜತೆ ಮಾಂಸಾಹಾರ ಸೇವಿಸಿ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ಬಿಜೆಪಿ ನಾಯಕ ಯಡಿಯೂರಪ್ಪ ಸೇರಿದಂತೆ ಹಲವರು ಟೀಕಿಸಿದ್ದರು. ಇದಕ್ಕೆ ಸಿಎಂ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments