Webdunia - Bharat's app for daily news and videos

Install App

ರಾಜ್ಯದಲ್ಲೂ ಗುಜರಾತ್ ಮಾದರಿಗೆ ಮುಂದಾದ ರಾಹುಲ್ ಗಾಂಧಿ

Webdunia
ಶುಕ್ರವಾರ, 9 ಫೆಬ್ರವರಿ 2018 (10:52 IST)
ಹೈದರಾಬಾದ ಕರ್ನಾಟಕದಲ್ಲಿ ಪ್ರವಾಸ ನಡೆಸಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಗುಜರಾತ್ ಮಾದರಿಯನ್ನು ಅನುಕರಣೆ ಮಾಡಲಿದ್ದಾರೆ.

ಫೆಬ್ರುವರಿ 10ರಂದು ರಾಜ್ಯಕ್ಕೆ ಬರಲಿರುವ ರಾಹುಲ್ ಗಾಂಧಿ ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡುವ ಮೂಲಕ ಹಿಂದೂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಇದೇ ವೇಳೆ ವಿವಿಧ ಸ್ವಾಮೀಜಿಗಳ ಭೇಟಿಯೂ ಮಾಡಲಿದ್ದಾರೆ.

ಪ್ರವಾಸದ ವೇಳೆಯಲ್ಲಿ ಸ್ಥಳೀಯ ಜನರೊಂದಿಗೆ ಹಾಗೂ ರೈತರೊಂದಿಗೆ  ಸಂವಾದ ನಡೆಸುವ ಮೂಲಕ ಜನರು  ಒಲವು ಗಳಿಸಲು ಪ್ರಯತ್ನಿಸುತ್ತಾರೆ. ಗುಜರಾತಿನಲ್ಲಿ ದೇವಸ್ಥಾನಗಳ ಭೇಟಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಿದ್ದರಿಂದ ರಾಜ್ಯದಲ್ಲೂ ಗುಜರಾತ್ ಮಾದರಿ ಅನುಸರಿಸುತ್ತಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments