Webdunia - Bharat's app for daily news and videos

Install App

ರಾಜ್ಯದಲ್ಲೂ ಗುಜರಾತ್ ಮಾದರಿಗೆ ಮುಂದಾದ ರಾಹುಲ್ ಗಾಂಧಿ

Webdunia
ಶುಕ್ರವಾರ, 9 ಫೆಬ್ರವರಿ 2018 (10:52 IST)
ಹೈದರಾಬಾದ ಕರ್ನಾಟಕದಲ್ಲಿ ಪ್ರವಾಸ ನಡೆಸಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಗುಜರಾತ್ ಮಾದರಿಯನ್ನು ಅನುಕರಣೆ ಮಾಡಲಿದ್ದಾರೆ.

ಫೆಬ್ರುವರಿ 10ರಂದು ರಾಜ್ಯಕ್ಕೆ ಬರಲಿರುವ ರಾಹುಲ್ ಗಾಂಧಿ ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡುವ ಮೂಲಕ ಹಿಂದೂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಇದೇ ವೇಳೆ ವಿವಿಧ ಸ್ವಾಮೀಜಿಗಳ ಭೇಟಿಯೂ ಮಾಡಲಿದ್ದಾರೆ.

ಪ್ರವಾಸದ ವೇಳೆಯಲ್ಲಿ ಸ್ಥಳೀಯ ಜನರೊಂದಿಗೆ ಹಾಗೂ ರೈತರೊಂದಿಗೆ  ಸಂವಾದ ನಡೆಸುವ ಮೂಲಕ ಜನರು  ಒಲವು ಗಳಿಸಲು ಪ್ರಯತ್ನಿಸುತ್ತಾರೆ. ಗುಜರಾತಿನಲ್ಲಿ ದೇವಸ್ಥಾನಗಳ ಭೇಟಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಿದ್ದರಿಂದ ರಾಜ್ಯದಲ್ಲೂ ಗುಜರಾತ್ ಮಾದರಿ ಅನುಸರಿಸುತ್ತಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments