Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ರಾಹುಲ್ ಗಾಂಧಿ

Webdunia
ಬುಧವಾರ, 16 ಆಗಸ್ಟ್ 2017 (11:55 IST)
ಬೆಂಗಳೂರು: ಅಗ್ಗದ ದರದ ಊಟ, ಉಪಾಹಾರ ಒದಗಿಸಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ ಗೆ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ.

 
ಜಯನಗರದ ಕನಕನಪಾಳ್ಯದಲ್ಲಿರುವವ ಇಂದಿರಾ ಕ್ಯಾಂಟೀನ್ ಶಾಖೆಯನ್ನು ಉದ್ಘಾಟಿಸಿದ್ದಾರೆ. ಈ ಮೂಲಕ ರಾಜಧಾನಿಯಲ್ಲಿ ಒಟ್ಟು 101 ಕ್ಯಾಂಟೀನ್ ಗೆ ಚಾಲನೆ ದೊರಕಿದೆ. ಇಲ್ಲಿ 10 ರೂ.ಗೆ ಊಟ ಮತ್ತು 5 ರೂ.ಗೆ ಉಪಾಹಾರ ದೊರೆಯಲಿದೆ.

ಅಜ್ಜಿ ಹೆಸರಿನ ಕ್ಯಾಂಟೀನ್ ಉದ್ಘಾಟಿಸಿದ ಮೇಲೆ ಕ್ಯಾಂಟೀನ್ ಒಳಗೆ ಪರಿಶೀಲನೆ ನಡೆಸಿದ ರಾಹುಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ವೇದಿಕೆಯತ್ತ ತೆರಳಿದ ರಾಹುಲ್ ಗಾಂಧಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,  ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಸಚಿವ ಕೆಜೆ ಜಾರ್ಜ್, ವಿಎಸ್ ಉಗ್ರಪ್ಪ, ಡಿಕೆ ಶಿವಕುಮಾರ್ ಮುಂತಾದ ಘಟಾನುಘಟಿ ನಾಯಕರು ಉಪಸ್ಥಿತರಿದ್ದರು.

ಇದನ್ನೂ ಓದಿ.. ನಾಲ್ಕು ವರ್ಷಗಳ ನಂತರ ಕ್ರಿಕೆಟ್ ಕಣದಲ್ಲಿ ಶ್ರೀಶಾಂತ್ ಹಾಜರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Rao: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ಮೇಲೆ ಅನುಮಾನ ಬಂದಿದ್ದು ಈ ಮೂರು ಕಾರಣಕ್ಕೆ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ಮುಂದಿನ ಸುದ್ದಿ
Show comments