Webdunia - Bharat's app for daily news and videos

Install App

ಪಕೋಡಾ ಬಗ್ಗೆ ಟೀಕಿಸಲು ಹೋಗಿ ಪೊಲೀಸರಿಗೆ ಅವಮಾನ ಮಾಡಿದರಾ ರಾಹುಲ್ ಗಾಂಧಿ?

Webdunia
ಬುಧವಾರ, 14 ಫೆಬ್ರವರಿ 2018 (08:59 IST)
ಬೆಂಗಳೂರು: ಪ್ರಧಾನಿ ಮೋದಿಯವರ ಪಕೋಡಾ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೊಲೀಸರಿಗೇ ಅವಮಾನ ಮಾಡಿದರಾ? ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಇಂತಹದ್ದೊಂದು ಟ್ವೀಟ್ ಮಾಡಿದ್ದಾರೆ.
 

‘ಪಕೋಡಾ ಮಾರುವುದು ಉದ್ಯೋಗವೇ ಅಲ್ಲ ಎನ್ನುವ ಮೂಲಕ ಆ ವೃತ್ತಿ ಮಾಡುವವರಿಗೆ ಕಾಂಗ್ರೆಸ್ ನವರು ಅವಮಾನಿಸಿದರು. ಇದೀಗ ರಾಹುಲ್ ಗಾಂಧಿ ಐಪಿಎಸ್ ಎಂದರೆ ಇಂಡಿಯನ್ ಪಕೋಡಾ ಸರ್ವಿಸ್ ಎಂದು ಪೊಲೀಸರಿಗೇ ಅವಮಾನಿಸಿದ್ದಾರೆ. ಪ್ರತಿ ವೃತ್ತಿಗೂ ಅದರದ್ದೇ ಆದ ಗೌರವವಿದೆ ಎನ್ನುವುದನ್ನು ಕಾಂಗ್ರೆಸ್ ನವರು ಕಲಿಯಲಿ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಜನಾಶೀರ್ವಾದ ಯಾತ್ರೆ ಸಂದರ್ಭ ಬಜ್ಜಿ ಸವಿಯುವಾಗ ರಾಹುಲ್ ಗಾಂಧಿ ಇಂತಹದ್ದೊಂದು ಮಾತನ್ನು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಬಳಿ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments