Webdunia - Bharat's app for daily news and videos

Install App

ಪಕೋಡಾ ಬಗ್ಗೆ ಟೀಕಿಸಲು ಹೋಗಿ ಪೊಲೀಸರಿಗೆ ಅವಮಾನ ಮಾಡಿದರಾ ರಾಹುಲ್ ಗಾಂಧಿ?

Webdunia
ಬುಧವಾರ, 14 ಫೆಬ್ರವರಿ 2018 (08:59 IST)
ಬೆಂಗಳೂರು: ಪ್ರಧಾನಿ ಮೋದಿಯವರ ಪಕೋಡಾ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೊಲೀಸರಿಗೇ ಅವಮಾನ ಮಾಡಿದರಾ? ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಇಂತಹದ್ದೊಂದು ಟ್ವೀಟ್ ಮಾಡಿದ್ದಾರೆ.
 

‘ಪಕೋಡಾ ಮಾರುವುದು ಉದ್ಯೋಗವೇ ಅಲ್ಲ ಎನ್ನುವ ಮೂಲಕ ಆ ವೃತ್ತಿ ಮಾಡುವವರಿಗೆ ಕಾಂಗ್ರೆಸ್ ನವರು ಅವಮಾನಿಸಿದರು. ಇದೀಗ ರಾಹುಲ್ ಗಾಂಧಿ ಐಪಿಎಸ್ ಎಂದರೆ ಇಂಡಿಯನ್ ಪಕೋಡಾ ಸರ್ವಿಸ್ ಎಂದು ಪೊಲೀಸರಿಗೇ ಅವಮಾನಿಸಿದ್ದಾರೆ. ಪ್ರತಿ ವೃತ್ತಿಗೂ ಅದರದ್ದೇ ಆದ ಗೌರವವಿದೆ ಎನ್ನುವುದನ್ನು ಕಾಂಗ್ರೆಸ್ ನವರು ಕಲಿಯಲಿ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಜನಾಶೀರ್ವಾದ ಯಾತ್ರೆ ಸಂದರ್ಭ ಬಜ್ಜಿ ಸವಿಯುವಾಗ ರಾಹುಲ್ ಗಾಂಧಿ ಇಂತಹದ್ದೊಂದು ಮಾತನ್ನು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಬಳಿ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments