Webdunia - Bharat's app for daily news and videos

Install App

ಪ್ರತಾಪ್ ಸಾರಂಗಿ ಮೇಲೆ ಗೂಂಡಾ ಸಂಸ್ಕೃತಿ ತೋರಿದ ಬಾಲಕ ಬುದ್ಧಿಯ ರಾಹುಲ್ ಗಾಂಧಿ: BJP

Sampriya
ಗುರುವಾರ, 19 ಡಿಸೆಂಬರ್ 2024 (18:12 IST)
Photo Courtesy X
ಬೆಂಗಳೂರು: ಬಿಜೆಪಿ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವರಾದ ಪ್ರತಾಪ್ ಚಂದ್ರ ಸಾರಂಗಿ  ಅವರ ಮೇಲೆ ಗೂಂಡಾ ಸಂಸ್ಕೃತಿ ತೋರಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಡೆ ಖಂಡನೀಯ ಎಂದು ಕರ್ನಾಟಕ ಬಿಜೆಪಿ ಖಂಡಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಿಜೆಪಿ ಅಸಮಾಧಾನ ಹೊರಹಾಕಿ ಪೋಸ್ಟ್ ಹಾಕಿದೆ.

ಸಂಸತ್ ಆವರಣದಲ್ಲಿ ಬಾಲಕ ಬುದ್ಧಿಯ ರಾಹುಲ್ ಗಾಂಧಿ ಅವರ ತಳ್ಳಾಟದ ಪರಿಣಾಮ ಸಂಸದರಾದ ಪ್ರತಾಪ್‌ ಚಂದ್ರ ಸಾರಂಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.


ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲೇ ಸಂಸತ್ತಿನ ಹಿರಿಯ ಸದಸ್ಯರಾಗಿರುವ ಸಾರಂಗಿ ಅವರ ಮೇಲೆ ತಳ್ಳಾಟ ನಡೆಸುವ ಮೂಲಕ ಗೂಂಡಾ ಪ್ರವೃತ್ತಿ ತೋರಿರುವ ರಾಹುಲ್‌ ಗಾಂಧಿ ಅವರು ಈ ಕೂಡಲೇ ದೇಶದ ಜನತೆಯ ಬಳಿ ಕ್ಷಮೆ ಯಾಚಿಸಬೇಕು. ಸಂಸತ್ತಿಗೆ ಸವಾಲೆಸೆದಿರುವ ಕಾಂಗ್ರೆಸ್ಸಿಗರ ಮಾನಸಿಕತೆಗೆ ಧಿಕ್ಕಾರ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments