Webdunia - Bharat's app for daily news and videos

Install App

ರಾಹುಲ್ ಗಾಂಧಿ ಎಲ್ಲರನ್ನೂ ಒಂದುಗೂಡಿಸಿಕೊಂಡು ಬರುತ್ತಿದ್ದಾರೆ : ಡಿಕೆಶಿ

Webdunia
ಮಂಗಳವಾರ, 27 ಸೆಪ್ಟಂಬರ್ 2022 (09:55 IST)
ಚಾಮರಾಜನಗರ : ರಾಹುಲ್ ಗಾಂಧಿ ಐರನ್ ಲೆಗ್, ಬಿಜೆಪಿಗೆ ಇದರಿಂದ ಲಾಭ ಎಂಬ ಬಿಜೆಪಿಗರ ವ್ಯಂಗ್ಯಕ್ಕೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು,

ರಾಹುಲ್ ಗಾಂಧಿ ಕಬ್ಬಿಣದ ಸೂಜಿ ಇದ್ದಂತೆ ಎಲ್ಲರನ್ನೂ ಒಂದುಗೂಡಿಸಿಕೊಂಡು ಬರುತ್ತಿದ್ದಾರೆ, ಬಿಜೆಪಿಗರು ಕತ್ತರಿ ಇದ್ದಂತೆ ಎಲ್ಲರನ್ನು ಇಬ್ಭಾಗ ಮಾಡುತ್ತಿದ್ದಾರೆ, ನಾವು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಕಿಡಿಕಾರಿದ್ದಾರೆ.

ಇದೇ 30 ರಿಂದ ರಾಜ್ಯದಲ್ಲಿ ಆರಂಭಗೊಳ್ಳುವ ಭಾರತ್ ಜೋಡೋ ಯಾತ್ರೆಯ ಮಾರ್ಗವನ್ನು ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಹರಿಪ್ರಸಾದ್ ಪರಿಶೀಲನೆ ನಡೆಸಿದರು.

ಯಾತ್ರೆ ಆರಂಭಗೊಳ್ಳುವ ಗುಂಡ್ಲುಪೇಟೆಯ ಅಂಬೇಡ್ಕರ್ ಭವನ ರಸ್ತೆ, ನಂಜನಗೂಡು ರಸ್ತೆ ಮತ್ತು ಬದನವಾಳು ಖಾದಿ ಕೇಂದ್ರಕ್ಕೆ ಕೈಪಡೆ ನಾಯಕರುಗಳು ಭೇಟಿ ನೀಡಿ ಭಾರತ್ ಜೋಡೋ ಯಾತ್ರೆಗಾಗಿ ಸಜ್ಜುಗೊಳ್ಳುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments