Webdunia - Bharat's app for daily news and videos

Install App

ಪ್ರಧಾನಿ ಮೋದಿ ಸವಾಲಿಗೆ ರಾಹುಲ್ ಗಾಂಧಿ ಇಂದು ಉತ್ತರಕೊಡುತ್ತಾರಾ?

Webdunia
ಗುರುವಾರ, 3 ಮೇ 2018 (09:56 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಭಾಗವಾಗಿ ಇಂದು ಬೀದರ್ ಗೆ ಬಂದಿಳಿಯಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಸವಾಲಿಗೆ ತಿರುಗೇಟು ಕೊಡುವ ನಿರೀಕ್ಷೆಯಿದೆ.

ಬೀದರ್ ನಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪರ ಮತ ಯಾಚನೆ ಮಾಡಲಿರುವ ರಾಹುಲ್ ಗಾಂಧಿಗೆ ರಾಜ್ಯ ನಾಯಕರೂ ಸಾಥ್ ಕೊಡಲಿದ್ದಾರೆ. ಈ ವೇಳೆ ಮೊನ್ನೆಯಷ್ಟೇ 15 ನಿಮಿಷ ಕರ್ನಾಟಕ ಸರ್ಕಾರದ ಸಾಧನೆಗಳ ಬಗ್ಗೆ ಚೀಟಿ ನೋಡದೇ ಹೇಳಿ ಎಂದು ಪ್ರಧಾನಿ ಮೋದಿ ಹಾಕಿದ್ದ ಸವಾಲಿಗೆ ಉತ್ತರ ಕೊಡುವ ನಿರೀಕ್ಷೆಯಿದೆ.

ಬೀದರ್ ನಲ್ಲಿ ಬಸ್ ಮೂಲಕ ಸಂಚರಿಸಿ ಮತ ಯಾಚನೆ ಮಾಡಲಿರುವ ರಾಹುಲ್ ಬಳಿಕ ಸಂಜೆ ನಗರದಲ್ಲಿ ನಡೆಯಲಿರುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಈ ದಿನಗಳಲ್ಲಿ ಮೀನುಗಾರಿಕೆ ನಿಷೇಧ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಮುಂದಿನ ಸುದ್ದಿ
Show comments