Webdunia - Bharat's app for daily news and videos

Install App

ರೈತರೊಂದಿಗೆ ನಾಟಿ ಮಾಡಿದ ರಾಹುಲ್​​ ಗಾಂಧಿ

Webdunia
ಭಾನುವಾರ, 9 ಜುಲೈ 2023 (15:30 IST)
ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರು ಇಂದು ಬೆಳಗ್ಗೆ ದೆಹಲಿಯಿಂದ ಶಿಮ್ಲಾಕ್ಕೆ ತೆರಳುತ್ತಿದ್ದಾಗ ಸೋನೆಪತ್‌ನ ಮದೀನಾ ಗ್ರಾಮದ ರೈತರನ್ನು ಭೇಟಿ ಮಾಡಿ, ಅವರ ಜತೆಗೆ ಭತ್ತ ನಾಟಿ ಮಾಡಿದ್ದಾರೆ. ತುಂತುರು ಮಳೆಯ ನಡುವೆಯೂ ರಾಹುಲ್ ಗಾಂಧಿ ಹೊಲಕ್ಕೆ ಇಳಿದು ಟ್ರ್ಯಾಕ್ಟರ್ ಓಡಿಸಿ ರೈತರೊಂದಿಗೆ ಸಂವಾದ ನಡೆಸಿದ್ದಾರೆ. ಸೋನೆಪತ್‌ನ ಬರೋಡಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮದೀನಾ ಗ್ರಾಮದಲ್ಲಿ ರೈತರು ನಾಟಿ ಮಾಡುತ್ತಿದ್ದ ವೇಳೆ, ರೈತ ಸಂಜಯ್ ಕುಮಾರ್ ಅವರ ಹೊಲದ ಬಳಿ ಏಕಾಏಕಿ ಸುಮಾರು ಕಾರುಗಳ ಜತೆಗೆ ಪೊಲೀಸರ ವಾಹನವು ಬರುವುದನ್ನು ಕಂಡು ಒಂದು ಬಾರಿ ಸಂಜಯ್ ಕುಮಾರ್ ಗಾಬರಿಯಾಗಿದ್ದಾರೆ. ಕಾರಿನ ಬಳಿ ಹೋದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಹನದಿಂದ ಹೊರಬರುವುದನ್ನು ನೋಡಿ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments