ಪೌರ ಕಾರ್ಮಿಕರಿಗೆ ಏನು ಬೇಕು ಕೇಳಿ ಕೊಡ್ತೇವೆ ಎಂದರು ರಾಹುಲ್ ಗಾಂಧಿ!

Webdunia
ಭಾನುವಾರ, 8 ಏಪ್ರಿಲ್ 2018 (13:20 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜತೆಗೆ ಸಂವಾದ ನಡೆಸಿದರು.

ಈ ವೇಳೆ ಜಯಮ್ಮ ಎಂಬ ಪೌರ ಕಾರ್ಮಿಕ ಮಹಿಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದ್ದಲ್ಲದೆ, ಸಮಸ್ಯೆಗಳನ್ನೂ ಹೇಳಿಕೊಂಡರು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ನಿಮ್ಮ ಕಷ್ಟ ಕೇಳಲೆಂದೇ ಬಂದಿದ್ದೇನೆ. ಏನು ಸಹಾಯ ಬೇಕು ಕೇಳಿ. ಮಾಡಿಸಿಕೊಡುತ್ತೇವೆ ಎಂದು ಅಭಯ ನೀಡಿದರು. ಈ ವೇಳೆ ಪೌರ ಕಾರ್ಮಿಕರನ್ನೂ ಎಂಎಲ್ ಸಿ ಮಾಡಿ ಎಂಬ ಕೂಗು ಕೇಳಿಬಂದಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭಯಕ್ಕೇ ರಾಜ್ಯ ಸರ್ಕಾರ ಕ್ರಿಶ್ಚಿಯನ್ ಉಪಜಾತಿಗಳಿಗೆ ಕೊಕ್ ಕೊಟ್ಟಿದೆ: ವಿಜಯೇಂದ್ರ

ಜಾತಿ ಗಣತಿ ಮಾಡುವಾಗ ಯಾವೆಲ್ಲಾ ಪ್ರಶ್ನೆ ಕೇಳಬಹುದು ಇಲ್ಲಿ ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನೊಬೆಲ್ ಪ್ರಶಸ್ತಿಗಾಗಿ ಎಲ್ಲಾ ಬಿಟ್ಟು ಅಂಗಲಾಚುತ್ತಿದ್ದಾರೆ ಟ್ರಂಪ್

ಮುಂದಿನ ಸುದ್ದಿ
Show comments