Webdunia - Bharat's app for daily news and videos

Install App

ಪೌರ ಕಾರ್ಮಿಕರಿಗೆ ಏನು ಬೇಕು ಕೇಳಿ ಕೊಡ್ತೇವೆ ಎಂದರು ರಾಹುಲ್ ಗಾಂಧಿ!

Webdunia
ಭಾನುವಾರ, 8 ಏಪ್ರಿಲ್ 2018 (13:20 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜತೆಗೆ ಸಂವಾದ ನಡೆಸಿದರು.

ಈ ವೇಳೆ ಜಯಮ್ಮ ಎಂಬ ಪೌರ ಕಾರ್ಮಿಕ ಮಹಿಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದ್ದಲ್ಲದೆ, ಸಮಸ್ಯೆಗಳನ್ನೂ ಹೇಳಿಕೊಂಡರು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ನಿಮ್ಮ ಕಷ್ಟ ಕೇಳಲೆಂದೇ ಬಂದಿದ್ದೇನೆ. ಏನು ಸಹಾಯ ಬೇಕು ಕೇಳಿ. ಮಾಡಿಸಿಕೊಡುತ್ತೇವೆ ಎಂದು ಅಭಯ ನೀಡಿದರು. ಈ ವೇಳೆ ಪೌರ ಕಾರ್ಮಿಕರನ್ನೂ ಎಂಎಲ್ ಸಿ ಮಾಡಿ ಎಂಬ ಕೂಗು ಕೇಳಿಬಂದಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments