Webdunia - Bharat's app for daily news and videos

Install App

ಪೌರ ಕಾರ್ಮಿಕರಿಗೆ ಏನು ಬೇಕು ಕೇಳಿ ಕೊಡ್ತೇವೆ ಎಂದರು ರಾಹುಲ್ ಗಾಂಧಿ!

Webdunia
ಭಾನುವಾರ, 8 ಏಪ್ರಿಲ್ 2018 (13:20 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜತೆಗೆ ಸಂವಾದ ನಡೆಸಿದರು.

ಈ ವೇಳೆ ಜಯಮ್ಮ ಎಂಬ ಪೌರ ಕಾರ್ಮಿಕ ಮಹಿಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದ್ದಲ್ಲದೆ, ಸಮಸ್ಯೆಗಳನ್ನೂ ಹೇಳಿಕೊಂಡರು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ನಿಮ್ಮ ಕಷ್ಟ ಕೇಳಲೆಂದೇ ಬಂದಿದ್ದೇನೆ. ಏನು ಸಹಾಯ ಬೇಕು ಕೇಳಿ. ಮಾಡಿಸಿಕೊಡುತ್ತೇವೆ ಎಂದು ಅಭಯ ನೀಡಿದರು. ಈ ವೇಳೆ ಪೌರ ಕಾರ್ಮಿಕರನ್ನೂ ಎಂಎಲ್ ಸಿ ಮಾಡಿ ಎಂಬ ಕೂಗು ಕೇಳಿಬಂದಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments