Webdunia - Bharat's app for daily news and videos

Install App

ರಾಹುಲ್ ಗಾಂಧಿ ನೋಡಲು ಸೇರಿದ ಜನಸಾಗರ

Webdunia
ಭಾನುವಾರ, 11 ಫೆಬ್ರವರಿ 2018 (12:12 IST)
ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೋಡಲು ಕೊಪ್ಪಳದಲ್ಲಿ ಜನ ಸಾಗರವೇ ಸೇರಿದೆ.
 

ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಮತ್ತಿತರ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ. ಕುಷ್ಟಗಿಯಲ್ಲಿ ರೋಡ್ ಶೋ ನಡೆಸಿದ ನಂತರ ಗಂಗಾವತಿಯಲ್ಲೂ ರಾಹುಲ್ ರೋಡ್ ಶೋ ನಡೆಸಲಿದ್ದಾರೆ. ಸಂಜೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆ.

ಈ ನಡುವೆ ದಿಡೀರ್ ಆಗಿ ಇಲ್ಲಿನ ಪ್ರಮುಖ ಮಠಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಗುಜರಾತ್ ನಲ್ಲಿ ನಡೆಸಿದ ಮೃದು ಹಿಂದುತ್ವ ಧೋರಣೆಯನ್ನು ರಾಹುಲ್ ಇಲ್ಲೂ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ್ದು ರೋಡ್ ಮಾಡು ಟೋಲ್ ಹಾಕು ನೀತಿ: ತೇಜಸ್ವಿ ಸೂರ್ಯ

ಯುವ ದಸರಾ ಉದ್ಘಾಟಕರಾಗಿ ನಟ, ಡ್ಯಾನ್ಸರ್‌ ಪ್ರಭುದೇವಗೆ ಆಹ್ವಾನ

ಜೈಪುರದಲ್ಲಿ ನಿಯಂತ್ರಣ ತಪ್ಪಿದ ಕಾರು; ಜನರಲ್ಲಿ ಆತಂಕ, Video

ನೇಪಾಳ ಹಠಾತ್ ಪ್ರವಾಹದಲ್ಲಿ 10 ದಿನಗಳ ಬಳಿಕ ಪವಾಡದಂತೆ ಸುರಂಗದಲ್ಲಿ ಬದುಕುಳಿದ ಇಬ್ಬರು, Video

ಅವಧಿ ಮೀರಿದ ಆಹಾರ, ನೈರ್ಮಲ್ಯವಿಲ್ಲದ ಮಾಂಸ: ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗೆ ಬೀಗ

ಮುಂದಿನ ಸುದ್ದಿ
Show comments