ನಾಳೆ ಯಡಿಯೂರಪ್ಪ ತವರಲ್ಲಿ ರಾಹುಲ್ ಗಾಂಧಿ ಶಕ್ತಿಪ್ರದರ್ಶನ

Webdunia
ಮಂಗಳವಾರ, 3 ಏಪ್ರಿಲ್ 2018 (09:05 IST)
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಶಿವಮೊಗ್ಗದಲ್ಲಿ ನಾಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಯಲಿದೆ.
 

ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಕ್ತಿ ಪ್ರದರ್ಶನ ನಡೆಸಿದ್ದರು. ಇದೀಗ ರಾಹುಲ್ ಗಾಂಧಿ ಸರದಿ. ನಾಳೆ ರಾಜ್ಯಕ್ಕೆ ಆಗಮಿಸಲಿರುವ ರಾಹುಲ್, ಬಿಜೆಪಿ ಭದ್ರಕೋಟೆಯಲ್ಲಿ ರೋಡ್ ಶೋ, ಸಮಾವೇಶ ನಡೆಸಲಿದ್ದಾರೆ.

ಈ ಬಾರಿ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ ವೇಳೆ ಕಾಂಗ್ರೆಸ್ ಟಿಕೆಟ್ ಫೈನಲ್ ಮಾಡುವ ಕೆಲಸಗಳು ನಡೆಯಲಿವೆ. ನಿನ್ನೆಯೇ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ರಾಜ್ಯದ ನಾಯಕರನ್ನು ಒಬ್ಬೊಬ್ಬರಾಗಿ ಕರೆದು ಟಿಕೆಟ್ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments