Webdunia - Bharat's app for daily news and videos

Install App

ಮೈತ್ರಿ ಸಭೆಯಲ್ಲಿ ರಾಹುಲ್ ಭಾಗಿ?

Webdunia
ಶನಿವಾರ, 30 ಮಾರ್ಚ್ 2019 (15:00 IST)
ನಾನು ಸಿದ್ದರಾಮಯ್ಯ ಕಣ್ಣಲ್ಲೆ ಮಾತಾಡಿಕೊಳ್ತಿದ್ದೇವೆ ಹೀಗಂತ ಮಾಜಿ ಸಿಎಂಗೆ ಜೆಡಿಎಸ್ ಹಿರಿಯ ಮುಖಂಡ ಟಾಂಗ್ ನೀಡಿದ್ದಾರೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡಿದ್ದು, ಮೈತ್ರಿ ಸಮಾವೇಶದ ಬಗ್ಗೆ ಚರ್ಚೆ ಮಾಡಲು ಬಂದಿದ್ದೆ. ರಾಹುಲ್ ಗಾಂಧಿ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಕಾಂಗ್ರೆಸ್ - ಜೆಡಿಎಸ್ ನ ಎಲ್ಲಾ ‌ನಾಯಕರು  ಸಮಾವೇಶದಲ್ಲಿ ಭಾಗವಹಿಸುತ್ತಾರೆ ಎಂದರು.

ಸಮಾವೇಶದ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಚಾರ ಅಧಿಕೃತವಾಗಿ ಪ್ರಾರಂಭ ಆಗುತ್ತೆ. ಈಗಾಗಲೇ ನಾವೆಲ್ಲ ಪ್ರಚಾರದಲ್ಲಿ ತೊಡಗಿದ್ದೇವೆ. ಸಿಎಂ ಏಪ್ರಿಲ್ 2 ರಿಂದ ರಾಜ್ಯಾದ್ಯಂತ ಪ್ರಚಾರ ಆರಂಭಿಸುತ್ತಾರೆ. ಮೈಸೂರಿನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

ಮೈಸೂರಿನಲ್ಲಿ ನಿನ್ನೆ  ಸಿದ್ದರಾಮಯ್ಯ ಸಭೆಗೆ ಜಿ.ಟಿ.ಡಿ ಹೋಗದೇ ಇರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು,  ಜಿಟಿ ದೇವೇಗೌಡರ ಮನೆಯಲ್ಲಿ ಯಾವುದೋ ಕಾರ್ಯಕ್ರಮ ಇತ್ತು. ಹೀಗಾಗಿ ಜಿಟಿಡಿ ಹೋಗಲು ಆಗಿಲ್ಲ.

ಎರಡು ಮೂರು ದಿನಗಳಲ್ಲಿ ಎಲ್ಲಾರು ಒಟ್ಟಾಗಿ ಪ್ರಚಾರ ಮಾಡ್ತೀವಿ. ಯಾವುದೇ ಸಮಸ್ಯೆ ನಮ್ಮ ಮಧ್ಯೆ ಇಲ್ಲ ಎಂದರು ಮೈಸೂರಲ್ಲಿ ಪ್ರಚಾರದ ರೂಪುರೇಷೆ ಬಗ್ಗೆ ಸಿದ್ದರಾಮಯ್ಯ ಬಗ್ಗೆ ನಿಮ್ಮ‌ ಜೊತೆ ಮಾತಾಡಿದ್ರಾ? ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಿದ್ದರಾಮಯ್ಯ ಕಣ್ಣಲ್ಲೆ ಮಾತಾಡಿಕೊಳ್ತಿದ್ದೇವೆ ಎಂದ ವಿಶ್ವನಾಥ್ ಮಾಜಿ ಸಿಎಂಗೆ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments