Webdunia - Bharat's app for daily news and videos

Install App

ದೇವಸ್ಥಾನಕ್ಕೆ ಮತ್ತೆ ಹೋಗ್ತೀನಿ, ಏನಿವಾಗ? ರಾಹುಲ್ ಗಾಂಧಿ ಪ್ರಶ್ನೆ

Webdunia
ಮಂಗಳವಾರ, 13 ಫೆಬ್ರವರಿ 2018 (05:22 IST)
ರಾಯಚೂರು: ಗುಜರಾತ್ ನಲ್ಲಿ ಮಾಡಿದಂತೆ ಇಲ್ಲೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಸಂದರ್ಭದಲ್ಲಿ ದೇವಾಲಯಗಳಿಗೆ ಭೇಟಿ ಕೊಡುತ್ತಿರುವುದಕ್ಕೆ ಟೀಕೆಗಳು ವ್ಯಕ್ತವಾಗಿರುವುದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
 

ನಾನು ಈ ಮೊದಲೂ ದೇವಾಲಯಗಳಿಗೆ ಭೇಟಿ ಕೊಡುತ್ತಿದ್ದೆ, ಮುಂದೆಯೂ ಇದನ್ನು ಮಂದುವರಿಸುವೆ. ದೇವಾಲಯಗಳಿಗೆ ಭೇಟಿ ಕೊಡಲು ನನಗೆ ಖುಷಿಯಾಗುತ್ತದೆ ಎಂದು ಬಿಜೆಪಿ ಟೀಕೆಗಳಿಗೆ ರಾಹುಲ್ ಉತ್ತರಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ರಾಹುಲ್ ರ ದೇವಾಲಯ ಭೇಟಿ ಬಗ್ಗೆ ಟೀಕಿಸಿದ್ದರು. ಇದೀಗ ರಾಹುಲ್ ಪ್ರತಿಕ್ರಿಯೆ ನಂತರ ಬಿಜೆಪಿ ಇದೊಂದು ಅವಕಾಶವಾದಿ ಹಿಂದುತ್ವ  ಎಂದು ಟೀಕಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments