Webdunia - Bharat's app for daily news and videos

Install App

ಮೋದಿ ಸರ್ವಾಧಿಕಾರಿ ಎಂದ ರಾಹುಲ್ ಗಾಂಧಿ

Webdunia
ಬುಧವಾರ, 19 ಸೆಪ್ಟಂಬರ್ 2018 (21:45 IST)
ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಛತ್ತೀಸಗಢದ ಬಿಲಾಸ್ ಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿದರು. ರಾಜಕೀಯ ಕಿರುಕುಳದಿಂದ ಜನರ ಮನಸ್ಸಿನಲ್ಲಿ ಕೆಟ್ಟಸ್ಥಾನ ಯಾವತ್ತಿಗೂ ಪಡೆಯಬೇಕಾಗುತ್ತದೆ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಗಾಯಗೊಂಡಿದ್ದಾರೆ ಎಂದಿರುವ ರಾಹುಲ್, ಬಿಜೆಪಿ ನೇತೃತ್ವದ ರಮಣ್ ಸಿಂಗ ಸರಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments