Webdunia - Bharat's app for daily news and videos

Install App

ಕುಡ್ಲದ ಫಿಶ್ ಕರಿ ಬೇಡಪ್ಪಾ ಎಂದು ರಾಹುಲ್ ಗಾಂಧಿ ಪಕ್ಕಾ ಸಸ್ಯಾಹಾರ ಸೇವಿಸಿದ್ದು ಯಾಕೆ?!

Webdunia
ಬುಧವಾರ, 21 ಮಾರ್ಚ್ 2018 (09:32 IST)
ಮಂಗಳೂರು: ಕರಾವಳಿಗೆ ಎರಡು ದಿನಗಳ ಕಾಲ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದರು.

ಹೇಳಿ ಕೇಳಿ ಮಂಗಳೂರು, ಚಿಕನ್, ಫಿಶ್ ಕರಿಗಳಿಗೆ ಫೇಮಸ್ಸು. ರಾಹುಲ್ ಗಾಂಧಿ ಕೂಡಾ ನಾನ್ ವೆಜ್ ಪ್ರಿಯ. ಹಾಗಿದ್ದರೂ ಈ ಬಾರಿ ಅಪ್ಪಿ ತಪ್ಪಿಯೂ ತಮ್ಮ ಮುಂದೆ ನಾನ್ ವೆಜ್ ತರಬೇಡಿ. ಸ್ಥಳೀಯ ಸಸ್ಯಾಹಾರದ ಊಟ-ತಿಂಡಿಯನ್ನೇ ತಂದಿಡಿ ಎಂದು ರಾಹುಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರಂತೆ.

ಇದಕ್ಕೆ ಕಾರಣ ಕಳೆದ ಬಾರಿ ರಾಹುಲ್ ಕರ್ನಾಟಕ ಪ್ರವಾಸ ಮಾಡಿದ್ದಾಗ ಆದ ವಿವಾದ. ರಾಹುಲ್ ಉತ್ತರ ಕರ್ನಾಟಕದ ಕೆಲವು ಕಡೆ ಪ್ರವಾಸ ಮಾಡಿದ ಮೇಲೆ ಮಾಂಸಾಹಾರ ಸೇವಿಸಿ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ವಿವಾದವೆಬ್ಬಿತ್ತು. ಇದೀಗ ಮಂಗಳೂರು ಭೇಟಿಯ ಸಂದರ್ಭ ರಾಹುಲ್ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವಿವಾದವೇ ಬೇಡವೆಂದು ಮಾಂಸಾಹಾರ ಸೇವಿಸದಿರಲು ನಿರ್ಧರಿಸಿದ್ದಾರಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments