Webdunia - Bharat's app for daily news and videos

Install App

ಬಸವಣ್ಣನ ನೆಲದಲ್ಲೇ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

Webdunia
ಸೋಮವಾರ, 12 ಫೆಬ್ರವರಿ 2018 (09:04 IST)
ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
 

ಕೊಪ್ಪಳದಲ್ಲಿ ಭಾಷಣ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮಹಾನ್ ಸುಳ್ಳುಗಾರ, ಬಸವಣ್ಣನ ನೆಲದಲ್ಲಿ ನಿಂತು ಸುಳ್ಳು ಹೇಳ್ತಾರೆ. ಅವರು ಹೇಳಿದ್ದೊಂದನ್ನೂ ಮಾಡುತ್ತಿಲ್ಲ. ಖಜಾನೆಯಲ್ಲಿ ಹಣವಿದ್ದರೂ ರೈತರಿಗೆ ನೀಡುತ್ತಿಲ್ಲ. ಬಂಡವಾಳಶಾಹಿಗಳ ಪರ ಕೇಂದ್ರ ಕೆಲಸ ಮಾಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಇಂದೂ ರಾಹುಲ್ ರೋಡ್ ಶೋ ಕಾರ್ಯಕ್ರಮಗಳು ಮುಂದುವರಿಯಲಿವೆ. ಸಾರ್ವಜನಿಕ ಕಾರ್ಯಕ್ರಮಗಳ ನಡುವೆ ಸ್ಥಳೀಯ ದೇವಾಲಯಗಳಿಗೂ ರಾಹುಲ್ ಭೇಟಿ ನೀಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments