Webdunia - Bharat's app for daily news and videos

Install App

ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಬಂತಾ?!

Webdunia
ಶನಿವಾರ, 5 ಮೇ 2018 (08:47 IST)
ಬೆಂಗಳೂರು: ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಬಂತಾ? ಹೀಗಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಸವಣ್ಣನವರು ನುಡಿದಂತೆ ನಡೆ ಎಂದು ಸಾರಿದರು. ಆದರೆ ಪ್ರಧಾನಿ ಮೋದಿ ಬಸವಣ್ಣನವರ ಪ್ರತಿಮೆಗೆ ನಮಿಸುತ್ತಾರೆ. ಆದರೆ ನುಡಿದಂತೆ ನಡೆಯಲ್ಲ ಎಂದು ರಾಹುಲ್ ಟೀಕಿಸಿದ್ದಾರೆ.

ಮೋದಿ ಸರ್ಕಾರ ದಲಿತರ ಮೇಲೆ ದೌರ್ಜನ್ಯವೆಸಗುತ್ತಿದೆ. ಆದಿವಾಸಿಗಳು, ದಲಿತರ ಹಣವನ್ನು ಬೇರೆಯವರಿಗೆ ವರ್ಗಾಯಿಸುತ್ತಿದೆ. ಬಡವರಿಗೆ ಬ್ಯಾಂಕ್ ಗಳಲ್ಲಿ ಹಣ ಜಮೆ ಮಾಡಿ ಎನ್ನುತ್ತಿದೆ. ಕೊನೆಗೆ ಆ ಹಣವನ್ನು ನೀರವ್ ಮೋದಿಯಂತಹವರು ಲೂಟಿ ಮಾಡಿ ಪರಾರಿಯಾದರು ಎಂದು ರಾಹುಲ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments