Webdunia - Bharat's app for daily news and videos

Install App

ವಂದೇ ಮಾತರಂ ಹಾಡಿಗೆ ಗೌರವ ಕೊಡುವಷ್ಟು ತಾಳ್ಮೆ ರಾಹುಲ್ ಗಾಂಧಿಗಿಲ್ಲವೇ? ಬಿಜೆಪಿ ಟೀಕೆ

Webdunia
ಶನಿವಾರ, 28 ಏಪ್ರಿಲ್ 2018 (06:39 IST)
ಬೆಂಗಳೂರು: ರಾಜ್ಯ ಚುನಾವಣೆ ನಿಮಿತ್ತ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಂದೇ ಮಾತರಂ ಹಾಡಿಗೆ 2 ನಿಮಿಷ ಕಾಯುವಷ್ಟು ತಾಳ್ಮೆ ತೋರಲಿಲ್ಲವೇ?

ಹೀಗೊಂದು ವಿಡಿಯೋ ಈಗ ವೈರಲ್ ಆಗುತ್ತಿದೆ. ಕಾರ್ಯಕ್ರಮವೊಂದರ ವೇದಿಕೆಯಲ್ಲಿ ರಾಹುಲ್ ಗಾಂಧಿ ವಂದೇ ಮಾತರಂ ಹಾಡನ್ನು ಬೇಗ ಮುಗಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಸಂಜ್ಞೆ ಮಾಡುತ್ತಿರುವ ವಿಡಿಯೋವನ್ನು ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ಹಾಕಿಕೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷರ ಮೇಲೆ ಟೀಕಾಪ್ರಹಾರ ನಡೆಸಿದ್ದಾರೆ.

ರಾಹುಲ್ ಗೆ ಗೊತ್ತಿರುವುದು ಒಬ್ಬ ಮಾತರಂ ಮಾತ್ರ. ಅದು ಸೋನಿಯಾ ಮಾತರಂ. ವಂದೇ ಮಾತರಂ ಹಾಡಿಗೆ ಎರಡು ನಿಮಿಷ ಎದ್ದು ನಿಲ್ಲಲಾಗದ ಇವರನ್ನು ಕಾಂಗ್ರೆಸ್ ಯುವ ನೇತಾರ ಎನ್ನುತ್ತದೆ ಎಂದು ಶಿಲ್ಪಾ ಗಣೇಶ್ ಟ್ವಿಟರ್ ಮೂಲಕ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments