ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ

Webdunia
ಮಂಗಳವಾರ, 13 ಫೆಬ್ರವರಿ 2018 (17:12 IST)
ಜನಾಶೀರ್ವಾದ ಯಾತ್ರೆಯ ಕೊನೆಯ ದಿನವಾದ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಸವ ಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದ್ದಾರೆ.

ನಂತರ ಮಾತನಾಡಿದ ಅವರು, ಬಸವಣ್ಣನವರ ತತ್ವ ಜಗತ್ತಿಗೆ ತಾರಕಮಂತ್ರವಾಗಿದೆ ಇದರ ಪಾಲನೆಯಿಂದ ಬದುಕು ಹಸನಾಗುತ್ತದೆ ಎಂದು ಹೇಳಿದ್ದಾರೆ.
 
ಮಹಾತ್ಮಾಗಾಂಧೀಜಿ ಮತ್ತು ಬಸವಣ್ಣನವರ ತತ್ವ ಒಂದೇ ಆಗಿದೆ. ಬಸವತತ್ವದ ಬಗ್ಗೆ ನನಗೆ ಅಷ್ಟೊಂದು ಮಾಹಿತಿಯಿಲ್ಲ. ಆದ್ದರಿಂದ ಹೆಚ್ಚಿನ ಅಧ್ಯಯನ ನಡೆಸುತ್ತೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments