Webdunia - Bharat's app for daily news and videos

Install App

ಸಿದ್ದು ಕರೆದು ಬುದ್ದಿ ಹೇಳಿ ಎಂದರಾ? ಹೆಚ್.ಡಿ.ಕೆ!

Webdunia
ಶುಕ್ರವಾರ, 31 ಆಗಸ್ಟ್ 2018 (20:03 IST)
ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ತಿತ್ವದಲ್ಲಿದೆ. ಆದರೆ ಸರಕಾರಕ್ಕೆ ಪದೇ ಪದೇ ಮುಜುಗರ ಆಗುವಂತಹ ಹೇಳಿಕೆಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಕರೆದು ಬುದ್ಧಿ ಹೇಳಿ ಅಂತ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಹೇಳಿದ್ದಾರೆ ಎನ್ನಲಾಗಿದೆ.

ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ದೋಸ್ತಿ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ನಲ್ಲಿ ಬಿರುಕು ದಿನೆ ದಿನೇ ದೊಡ್ಡದಾಗುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೋಸ್ತಿ ಸರಕಾರದಲ್ಲಿನ ಸಮಸ್ಯೆಗಳನ್ನು ವಿವರಿಸಿದ್ದಾರೆ. ಆಡಳಿತ ಯಂತ್ರವನ್ನು ಇಕ್ಕಟ್ಟಿಗೆ ಸಿಲುಕಿಸುವ ಹಾಗೂ ಸರಕಾರಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಮಾಧ್ಯಮಗಳ ಮುಂದೆ ನೀಡುತ್ತಿದ್ದಾರೆ.

ಸರಕಾರಕ್ಕೆ ಸಮಸ್ಯೆಯಾದರೆ ಅದಕ್ಕೆ ಅವರೇ ಹೊಣೆ ಎಂದು ರಾಹುಲ್ ಗಾಂಧಿ ಮುಂದೆ ಹೇಳಿದ್ದು, ಶೀಘ್ರ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments