Webdunia - Bharat's app for daily news and videos

Install App

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಹುಲ್ ಭೇಟಿ ಮಾಡಿದ್ಯಾಕೆ?

Webdunia
ಬುಧವಾರ, 13 ಮಾರ್ಚ್ 2019 (14:39 IST)
ಲೋಕಸಭೆ ಚುನಾವಣೆ ರಂಗೇರುತ್ತಿರುವಂತೆ ಹೈಕಮಾಂಡ್ ಅಲರ್ಟ್ ಆಗಿದೆ. ಇತ್ತ ಮೈತ್ರಿ ಪಕ್ಷದ ಮುಖಂಡರೂ ಸಹ ಹೈಕಮಾಂಡ್ ಭೇಟಿ ಮಾಡುತ್ತಿರುವುದು ಚರ್ಚೆಗೆ ಕಾರಣವಾಗಿದೆ.  

ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಲೋಕಸಭೆ ಸೀಟು ಹೊಂದಾಣಿಕೆ‌ ವಿಚಾರ ಕುರಿತು ಜೆಡಿಎಸ್ ಮಹತ್ವದ ಚರ್ಚೆ ನಡೆಸುತ್ತಿದೆ.

ದೆಹಲಿಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರ ಭೇಟಿ ಕುತೂಹಲ ಮೂಡಿಸಿದೆ.

ರಾಹುಲ್ ಭೇಟಿ ಮಾಡಿದ ಡ್ಯಾನಿಷ್ ಆಲಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆಸಿದರು. ದೆಹಲಿಯ ತುಘಲಕ್ ಲೇನ್ ನಲ್ಲಿರುವ ರಾಹುಲ್ ನಿವಾಸಕ್ಕೆ ಭೇಟಿ ನೀಡಿದ ಡ್ಯಾನಿಷ್ ಅಲಿ, ಸೀಟು ಹಂಚಿಕೆ ಸಂಬಂಧ ಫೈನಲ್ ಮಾತುಕತೆ ನಡೆಸಿದರು. ಈಗಾಗಲೇ ಜೆಡಿಎಸ್ ಗೆ  7 ಸೀಟು ಬಿಟ್ಟುಕೊಟ್ಟಿರುವ ಕಾಂಗ್ರೆಸ್ ನಡೆ ರಾಜಕೀಯದಲ್ಲಿ ಗಮನ ಸೆಳೆಯುತತಿದೆ. ಅದಕ್ಕೆ ಜೆಡಿಎಸ್ ನಾಯಕರಿಂದಲೂ ಸಮ್ಮತಿ ಸಿಕ್ಕಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments