Webdunia - Bharat's app for daily news and videos

Install App

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಹುಲ್ ಭೇಟಿ ಮಾಡಿದ್ಯಾಕೆ?

Webdunia
ಬುಧವಾರ, 13 ಮಾರ್ಚ್ 2019 (14:39 IST)
ಲೋಕಸಭೆ ಚುನಾವಣೆ ರಂಗೇರುತ್ತಿರುವಂತೆ ಹೈಕಮಾಂಡ್ ಅಲರ್ಟ್ ಆಗಿದೆ. ಇತ್ತ ಮೈತ್ರಿ ಪಕ್ಷದ ಮುಖಂಡರೂ ಸಹ ಹೈಕಮಾಂಡ್ ಭೇಟಿ ಮಾಡುತ್ತಿರುವುದು ಚರ್ಚೆಗೆ ಕಾರಣವಾಗಿದೆ.  

ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಲೋಕಸಭೆ ಸೀಟು ಹೊಂದಾಣಿಕೆ‌ ವಿಚಾರ ಕುರಿತು ಜೆಡಿಎಸ್ ಮಹತ್ವದ ಚರ್ಚೆ ನಡೆಸುತ್ತಿದೆ.

ದೆಹಲಿಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರ ಭೇಟಿ ಕುತೂಹಲ ಮೂಡಿಸಿದೆ.

ರಾಹುಲ್ ಭೇಟಿ ಮಾಡಿದ ಡ್ಯಾನಿಷ್ ಆಲಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆಸಿದರು. ದೆಹಲಿಯ ತುಘಲಕ್ ಲೇನ್ ನಲ್ಲಿರುವ ರಾಹುಲ್ ನಿವಾಸಕ್ಕೆ ಭೇಟಿ ನೀಡಿದ ಡ್ಯಾನಿಷ್ ಅಲಿ, ಸೀಟು ಹಂಚಿಕೆ ಸಂಬಂಧ ಫೈನಲ್ ಮಾತುಕತೆ ನಡೆಸಿದರು. ಈಗಾಗಲೇ ಜೆಡಿಎಸ್ ಗೆ  7 ಸೀಟು ಬಿಟ್ಟುಕೊಟ್ಟಿರುವ ಕಾಂಗ್ರೆಸ್ ನಡೆ ರಾಜಕೀಯದಲ್ಲಿ ಗಮನ ಸೆಳೆಯುತತಿದೆ. ಅದಕ್ಕೆ ಜೆಡಿಎಸ್ ನಾಯಕರಿಂದಲೂ ಸಮ್ಮತಿ ಸಿಕ್ಕಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

ಮುಂದಿನ ಸುದ್ದಿ
Show comments