ಮಾರ್ಚ್​ 24, 25 ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ಪ್ರವಾಸ

Webdunia
ಶುಕ್ರವಾರ, 23 ಮಾರ್ಚ್ 2018 (17:53 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 24, 25 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ.24ರಂದು ಸಂಜೆ  ಮಳವಳ್ಳಿ ಯಲ್ಲಿ ಆಯೋಜಿಸಿರುವ ಜನಾಶೀರ್ವಾದ ಯಾತ್ರೆ ಹಾಗೂ ರೋಡ್ ಷೋನಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಿದ್ದಾರೆ. 
ಮಾ. 25ರಂದು ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ದಲ್ಲಿ ಕಾರ್ನರ್ ಮೀಟಿಂಗ್, ರೋಡ್ ಷೋ ನಡೆಯಲಿದೆ. ಹೀಗಾಗಿ ರಾಹುಲ್ ಗಾಂಧಿ ಬರುವ ಸಂದರ್ಭದಲ್ಲಿ ಮುಜುಗರಕ್ಕೀಡಾಗುವಂತೆ ನಡೆದುಕೊಳ್ಳಬಾರದು ಎಂದು
 
ಶ್ರೀರಂಗಪಟ್ಟಣ ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾ ಕಾಂಗ್ರೆಸ್   ಖಡಕ್ ಎಚ್ಚರಿಕೆ ನೀಡಿದೆ. ಬಂಡಾಯ ಶಾಸಕ ರಮೇಶ್ ಬಂಡಿಸಿದ್ದೇಗೌಡ ಗೆ ಟಿಕೆಟ್ ಕೊಡಲು ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ಯಾವುದೇ ರೀತಿಯ ಗೊಂದಲ ಆಗಬಾರದು ಎಂಬ ನಿಟ್ಟಿನಲ್ಲಿ ಖಡಕ್ ಸೂಚನೆ ನೀಡಲಾಗಿದೆ ಎನ್ನಲಾಗಿದೆ. 
 
ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಮುಂದೆ ಶಿಸ್ತಿನಿಂದ ವರ್ತಿಸುವಂತೆಯೂ ಸೂಚನೆ ನೀಡಲಾಗಿದೆ. ಶ್ರೀರಂಗಪಟ್ಟಣ ದಲ್ಲಿ ರಾಹುಲ್ ಗಾಂಧಿ ಚರ್ಚ್ ಅಥವಾ ಟಿಪ್ಪು ಸಮಾಧಿಗೆ ಭೇಟಿ ಕೊಡುವ ಸಾಧ್ಯತೆ ಇದೆ. ಆದರೂ ಈ ಬಗ್ಗೆ ಅಧಿಕೃತ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments