Webdunia - Bharat's app for daily news and videos

Install App

ರಾಹುಲ್ ಗಾಂಧಿ ಶೃಂಗೇರಿ ಸ್ವಾಮೀಜಿಗಳ ಭೇಟಿಗೆ ತೆರಳಿದರೆ ಸಿಎಂ ಸಿದ್ದರಾಮಯ್ಯ ಕಾರಿನಲ್ಲೇ ಕುಳಿತಿದ್ದರು!

Webdunia
ಬುಧವಾರ, 21 ಮಾರ್ಚ್ 2018 (13:14 IST)
ಮಂಗಳೂರು: ಕರಾವಳಿ ಜಿಲ್ಲೆಯ ಪ್ರವಾಸದ ಭಾಗವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದು ಬಳಿಕ ಶೃಂಗೇರಿ ಸ್ವಾಮೀಜಿಗಳ ಜತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ರಾಹುಲ್ ಗೆ ಭರ್ಜರಿ ಸ್ವಾಗತ ಸಿಕ್ಕಿತ್ತು. ಶಾರದಾಂಬೆ ದರ್ಶನ ಪಡೆದು ಬಳಿಕ ತುಂಗಾ ನದಿಯಲ್ಲಿ ಮೀನುಗಳಿಗೆ ಆಹಾರ ನೀಡಿದ ರಾಹುಲ್ ಗಾಂಧಿ ನೇರವಾಗಿ ದೇವಾಲಯದಿಂದ ಸ್ವಾಮೀಜಿಗಳ ನಿವಾಸದವರೆಗೆ ನಡೆದುಕೊಂಡೇ ಸಾಗಿದರು.

ದೇವಾಲಯ ದರ್ಶನ ವೇಳೆ ಸಿಎಂ ಸಿದ್ದರಾಮಯ್ಯ, ಜಿ ಪರಮೇಶ್ವರ್ ಮುಂತಾದ ನಾಯಕರೂ ರಾಹುಲ್ ಗಾಂಧಿಗೆ ಜತೆಯಾಗಿದ್ದರು. ಆದರೆ ಸ್ವಾಮೀಜಿಗಳ ಭೇಟಿಗೆ ರಾಹುಲ್ ಗೆ ಏಕಾಂಗಿಯಾಗಿ ಸಾಗಿದರು. ಆದರೆ ಸಿಎಂ ಸಿದ್ದರಾಮಯ್ಯ ರಾಹುಲ್ ಗೆ ಸಾಥ್ ನೀಡದೇ ಕಾರಿನಲ್ಲೇ ಕುಳಿತಿದ್ದುದು ಚರ್ಚೆಗೆ ಗ್ರಾಸವಾಗಿತ್ತು.

ವಿಶೇಷವೆಂದರೆ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಕೂಡಾ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಇದುವರೆಗೆ ಈ ಬಗ್ಗೆ ಸಿಎಂ ವಿರುದ್ಧ ಟೀಕೆ ವ್ಯಕ್ತವಾಗಿದ್ದರೂ ಅವರು ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಇದೀಗ ರಾಹುಲ್ ಗಾಂಧಿ ಭೇಟಿ ನೆಪದಲ್ಲಿ ಮಠಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments