Webdunia - Bharat's app for daily news and videos

Install App

ದೇವಸ್ಥಾನ ಭೇಟಿ ಆರಂಭಿಸಿದ ರಾಹುಲ್ ಗಾಂಧಿ

Webdunia
ಶನಿವಾರ, 10 ಫೆಬ್ರವರಿ 2018 (21:25 IST)
ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನ ಹಾಗೂ ಮಠಗಳ ಭೇಟಿ ಆರಂಭಿಸಿದ್ದಾರೆ.

ಮೊದಲಿಗೆ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ  ರಾಹುಲ್ ಗಾಂಧಿ ಅವರು ಕುಂಕುಮಾರ್ಚನೆ ಮಾಡಿಸಿದ್ದಾರೆ. ನಂತರ ಗವಿ ಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿದ್ದಾರೆ.

ಅಭಿನವ ಗವಿಶ್ರೀ ಅವರ ಆಶೀರ್ವಾದ ಪಡೆದ ರಾಹುಲ್ ಗಾಂಧಿ ಅವರು ಕೆಲಕಾಲ ಮಕ್ಕಳೊಂದಿಗೆ ಕಳೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಈಗ ಬಲು ದುಬಾರಿ: ಎಲ್ಲದಕ್ಕೂ ಬ್ರಿಕ್ಸ್ ಸಮ್ಮೇಳನ ಕಾರಣ

BRICS ಸಮ್ಮೇಳನ ಶುರು, ಯಾವೆಲ್ಲಾ ನಾಯಕರು ಭಾಗಿಯಾಗ್ತಾರೆ, ಏನೆಲ್ಲಾ ಚರ್ಚೆಯಾಗುತ್ತದೆ ಇಲ್ಲಿದೆ ವಿವರ

ನಾನು ಶೇ 100 ರಷ್ಟು ಸರಿ ಎನ್ನಲ್ಲ, ಆದರೆ… ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ನಡೆಯುವಾಗ ನೆಲ ನೋಡಿ ಎನ್ನೋದು ಇದಕ್ಕೇ… ನಿರ್ಮಾಣ ಹಂತದ ಮನೆಯಲ್ಲಿ ನಡೆಯಿತು ಭೀಕರ ದುರಂತ Video

Karnataka Weather: ರಾಜ್ಯದ ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments