Webdunia - Bharat's app for daily news and videos

Install App

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ರಾಹುಲ್ ಗಾಂಧಿ ಯಾತ್ರೆ– ಶೋಭಾ ವ್ಯಂಗ್ಯ

Webdunia
ಶನಿವಾರ, 10 ಫೆಬ್ರವರಿ 2018 (17:56 IST)
ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾತ್ರೆ ಆರಂಭಿಸಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
 
ಉಡುಪಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದವರನ್ನು ಜೈಲಿಗೆ ಹೋಗಿ ಬಂದವರು ಎಂದು ಟೀಕಿಸುತ್ತಿದ್ದರು. ಆದರೆ ಅದೇ ಕ್ಷೇತ್ರವನ್ನೇ ರಾಹುಲ್ ಗಾಂಧಿ ಅವರ ಸಮಾವೇಶಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 
ರಾಹುಲ್ ಗಾಂಧಿ ಅವರು ಎಷ್ಟು ಬಾರಿ ರಾಜ್ಯಕ್ಕೆ ಬಂದರೂ ದೇವಸ್ಥಾನಗಳಿಗೆ ಹೋಗಿರಲಿಲ್ಲ. ಆದರೆ ವಿಧಾನಸಭಾ ಚುನಾವಣೆ ಸಮೀಪಿಸಿರುವುದರಿಂದ ದೇವಾಲಯಗಳಿಗೆ ಹೋಗುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments