Webdunia - Bharat's app for daily news and videos

Install App

ಕೇಂದ್ರದ ಬುಲೆಟ್ ಟ್ರೈನ್ ಯೋಜನೆ ವಿಫಲವಾಗಿದೆ: ರಾಹುಲ್ ಗಾಂಧಿ ವಾಗ್ದಾಳಿ

Webdunia
ಭಾನುವಾರ, 8 ಏಪ್ರಿಲ್ 2018 (13:02 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರದ ಬುಲೆಟ್ ರೈಲು ಯೋಜನೆ ಸಂಪೂರ್ಣ ವಿಫಲವಾಗಿದೆ. ಆ ಯೋಜನೆಗೆ ಸಾಕಷ್ಟು ಹಣ ಖರ್ಚು ಮಾಡಲಾಗಿದೆ. ಅದೆಲ್ಲಾ ವ್ಯರ್ಥವಾಗಿದೆ. ಇಂತಹ ದೊಡ್ಡ ಯೋಜನೆಗೆ ಕೈ ಹಾಕುವ ಮೊದಲು ಯೋಚನೆ ಮಾಡಬೇಕು. ಇದರ ಬದಲು ಇದೇ ಹಣವನ್ನು ರೈಲ್ವೇ ಇಲಾಖೆಯ ಸುಧಾರಣೆಗೆ ಬಳಸಬಹುದಿತ್ತು ಎಂದು ಕೇಂದ್ರದ ವಿರುದ್ಧ ರಾಹುಲ್ ಕಿಡಿ ಕಾರಿದ್ದಾರೆ.

ಸಮಾರಂಭದಲ್ಲಿ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಂದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಕೃಷಿ ಮಾರುಕಟ್ಟೆ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಕೆಜಿಎಫ್ ನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಹೊಡೆದ ರಭಸಕ್ಕೆ ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಮುಂದಿನ ಸುದ್ದಿ
Show comments