ಇಂದು ಬೆಳಗಾವಿಗೆ ರಾಹುಲ್​ ಭೇಟಿ

Webdunia
ಸೋಮವಾರ, 20 ಮಾರ್ಚ್ 2023 (14:51 IST)
ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ‌ ಚುನಾವಣಾ ರಣಕಹಳೆ ಮೊಳಗಿಸಲಿದ್ದು, ಇಂದು ಬೆಳಗಾವಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯಲಿದೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, KPCC ಅಧ್ಯಕ್ಷ D.K. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಪ್ರಚಾರ ಸಮಿತಿ ಅಧ್ಯಕ್ಷ M.B ಪಾಟೀಲ್, KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಿಕ್ ರೆಹಮಾನ್‌

ಸರ್ಕಾರೀ ಭೂಮಿಯಲ್ಲಿ ಕಾಂಗ್ರೆಸ್ ಭವನ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ವ್ಯಾಲೆಂಟೈನ್ಸ್ ಡೇ: ಬೆಂಗಳೂರಿನಿಂದ ಅತಿ ಹೆಚ್ಚು ಗುಲಾಬಿ ರಪ್ತು, ಹೊಸ ಮೈಲಿಗಲ್ಲು

ಅಜಿತ್ ಪವಾರ್ ಸಾವಿನ ಬಗ್ಗೆ ಸಿಡಿದೆದ್ದ ಪುತ್ರ ರೋಹಿತ್ ಪವಾರ್, ಹೇಳಿದ್ದೇನು

ಮುಡಾ ನಿವೇಶನ ಹಂಚಿಕೆ: ಪ್ರಕರಣ ಸಂಬಂಧ ಹೊಸ ಬಾಂಬ್‌ ಸಿಡಿಸಿದ ಸ್ನೇಹಮಹಿ ಕೃಷ್ಣ

ಮುಂದಿನ ಸುದ್ದಿ
Show comments