Webdunia - Bharat's app for daily news and videos

Install App

ತೆಲಂಗಾಣದಲ್ಲಿ ರಾಹುಲ್​​ ಪಾದಯಾತ್ರೆ

Webdunia
ಸೋಮವಾರ, 31 ಅಕ್ಟೋಬರ್ 2022 (16:30 IST)
ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 6ನೆ ದಿನಕ್ಕೆ ಕಾಲಿಟ್ಟಿದೆ. ಭಾರತ್​​ ಜೋಡೋ ಯಾತ್ರೆ ಮೂಲಕ ಮತದಾರರನ್ನು ಕಾಂಗ್ರೆಸ್​​ ಪಕ್ಷದತ್ತ ಸೆಳೆಯಲು ಪ್ರಯತ್ನಿಸಲಾಗ್ತಿದೆ. ಕರ್ನಾಟಕದಲ್ಲಿ ಪಾದಯಾತ್ರೆ ನಡೆದ ನಂತರ ತೆಲಂಗಾಣವನ್ನು ಪ್ರವೇಶಿಸಿದೆ. ಅಲ್ಲಿನ ಸ್ಥಳೀಯ ಕಾಂಗ್ರೆಸ್​​​ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪಾದಯಾತ್ರೆ ನಡೆಯುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ಉತ್ಸಾಹದಿಂದ ರಾಹುಲ್ ಗಾಂಧಿ,  ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments