Webdunia - Bharat's app for daily news and videos

Install App

ದೇನಾ-ವಿಜಯಾ ಬ್ಯಾಂಕ್ ವಿಲೀನಕ್ಕೆ ರೈ ವಿರೋಧ

Webdunia
ಸೋಮವಾರ, 24 ಸೆಪ್ಟಂಬರ್ 2018 (15:59 IST)
ನಷ್ಟದಲ್ಲಿರುವ ದೇನಾ ಬ್ಯಾಂಕ್ ಜೊತೆ ಲಾಭದಲ್ಲಿರುವ ವಿಜಯ‌ಬ್ಯಾಂಕ್ ನ್ನು ವಿಲೀನಗೊಳಿಸುವ ಕೇಂದ್ರ ಸರಕಾರದ  ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವ ರಮನಾಥ ರೈ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಜಿ ಸಚಿವ ರಮನಾಥ ರೈ ಹೇಳಿಕೆ ನೀಡಿದ್ದು, ಈ ವೀಲೀನ ಪ್ರಕ್ರಿಯೆಗೆ ದ. ಕ ಜಿಲ್ಲಾ ಕಾಂಗ್ರೆಸ್ ವಿರೋಧಿಸುತ್ತದೆ  ಎಂದರು.

ಲಾಭದಲ್ಲಿರುವ ಬ್ಯಾಂಕನ್ನು ನಷ್ಟದಲ್ಲಿರುವ  ದೇನಾ ಬ್ಯಾಂಕ್ ಜೊತೆಗೆ ವಿಲೀನ ಮಾಡುವುದನ್ನು ಜಿಲ್ಲೆಯ ಜನತೆ ವಿರೋಧಿಸಬೇಕು ಎಂದು ಕರೆ ನೀಡಿದ ಅವರು,  ಜಿಲ್ಲೆಯ ಜನತೆ ಜಾತಿ, ಮತ, ಭೇದ‌ ಮರೆತು ಇದರ ವಿರುದ್ಧ ಹೋರಾಟ ಮಾಡಬೇಕು ಎಂದರು.

ವಿಲೀನ ‌ಪ್ರಕ್ರೀಯೆಯ ವಿರೋಧವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ. 87 ವರ್ಷದ ಬ್ಯಾಂಕನ್ನು  4 ವರ್ಷ ಅಧಿಕಾರಕ್ಕೆ ಬಂದ  ಕೇಂದ್ರ ಸರಕಾರ ಮರ್ಜ್ ಮಾಡಲು ಮುಂದಾಗಿದೆ. ಈ ಹಿಂದೆ ಎಸ್ ಬಿ ಐ ಜೊತೆಯಲ್ಲಿ ಇತರ ಸ್ಟೇಟ್ ಬ್ಯಾಂಕ್ ಗಳನ್ನು ವಿಲೀನಗೊಳಿಸಲಾಯಿತು.  ಇದರಿಂದ ಬ್ಯಾಂಕ್ ನ ಪರಿಸ್ಥಿತಿ ಸರಿಯಿಲ್ಲ ಎಂದು ದೂರಿದರು.

ವಿಜಯ ಬ್ಯಾಂಕ್ ವಿಲೀನದಿಂದ ಜಿಲ್ಲೆಯ ಜನತೆ, ಗ್ರಾಹಕರು ಮತ್ತು ನೌಕರರು ಮಾನಸಿಕವಾಗಿ ವೇದನೆ ಪಡಲಿದ್ದಾರೆ.
ಎ. ಬಿ. ಶೆಟ್ಟಿ ಆರಂಭಿಸಿದ ವಿಜಯ ಬ್ಯಾಂಕ್ ಒಂದು ಸಮುದಾಯದ ಬ್ಯಾಂಕ್. ಈ ಸಮುದಾಯದ ಬ್ಯಾಂಕ್ ಗೆ ಜಿಲ್ಲೆಯ ಸಂಸದರು ಸೇರಿದ್ದಾರೆ  ಆದರೆ ಅವರು ಮೌನವಾಗಿರುವುದು ದುಃಖದ ವಿಚಾರ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments