Webdunia - Bharat's app for daily news and videos

Install App

ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ್ಯಾಂಕ್

Webdunia
ಶನಿವಾರ, 27 ಮೇ 2023 (10:03 IST)
ರಾಯಚೂರು : ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ಜಿಲ್ಲೆ ದೇಶದಲ್ಲೇ ಮೊದಲನೇ ರ್ಯಾಂಕ್ ಪಡೆದಿದೆ. ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಜಿಲ್ಲೆ ಫಸ್ಟ್ ರ್ಯಾಂಕ್ ಪಡೆದುಕೊಂಡಿದೆ.

2023ರ ಮಾರ್ಚ್ನಲ್ಲಿ ಜಿಲ್ಲಾಡಳಿತದ ಕಾರ್ಯವೈಖರಿ ಆಧಾರದ ಮೇಲೆ ಜಿಲ್ಲೆಗೆ ಈ ರ್ಯಾಂಕ್ ನೀಡಲಾಗಿದೆ. ರಾಜ್ಯದಲ್ಲಿ ರಾಯಚೂರು ಹಾಗೂ ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳಾಗಿದ್ದು, ದೇಶದ ಒಟ್ಟು 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರಿಗೆ ಮೊದಲ ಸ್ಥಾನ ದೊರೆತಿದೆ. ಕಾರ್ಯಕ್ಷಮತೆ ಮೇರೆಗೆ, ಮೊದಲ ಸ್ಥಾನ ಪಡೆದ ಹಿನ್ನೆಲೆ ಹೆಚ್ಚುವರಿ 3 ಕೋಟಿ ರೂ. ಅನುದಾನ ಪಡೆಯಲು ಜಿಲ್ಲೆ ಅರ್ಹತೆ ಪಡೆದಿದೆ.

ಕೃಷಿ ಕ್ಷೇತ್ರ ವಿಸ್ತರಣೆ, ಜಲ ಸಂರಕ್ಷಣೆ ವಿಧಾನಗಳು ಹಾಗೂ ನೀತಿ ಆಯೋಗದ ಮಾನದಂಡಗಳ ಅಡಿ ಮಂಡಿಸಿರುವ ಜಿಲ್ಲೆಯ ಸ್ಥಿತಿಗತಿಗಳ ವರದಿ ಆಧಾರದ ಮೇಲೆ ಜಿಲ್ಲೆಗೆ ಈ ಸ್ಥಾನ ದೊರಕಿದೆ. ಈ ವಿಚಾರವಾಗಿ ಕೇಂದ್ರ ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ಪತ್ರ ಬರೆದು ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments