Webdunia - Bharat's app for daily news and videos

Install App

ರಾಯಚೂರು ಮೂಲದ ರಾಜ್ಯ ಸರ್ಕಾರಿ ನೌಕರನ ಶವ ನಗರದ ಲಾಡ್ಜ್ ನಲ್ಲಿ ಪತ್ತೆ

Webdunia
ಮಂಗಳವಾರ, 31 ಆಗಸ್ಟ್ 2021 (20:00 IST)
ಬೆಂಗಳೂರು: ರಾಜಧಾನಿಯ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದುಸ್ತಾನ್ ಲಾಡ್ಜ್ ನಲ್ಲಿ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ರಾಯಚೂರು ಮೂಲದ ಪ್ರಕಾಶ್ ಬಾಬು ಸಾವನೊಪ್ಪಿದ ವ್ಯಕ್ತಿಯಾಗಿದ್ದಾನೆ. 
 
ಎಫ್ ಡಿ ಎ (ಪ್ರಥಮ ದರ್ಜೆಯ ಸಹಾಯಕ) ನಾಗಿ ರಾಯಚೂರಿನ ಜಿಲ್ಲೆಯ ಎಸಿ (ಸಹಾಯಕ ಆಯುಕ್ತ) ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಪ್ರಕಾಶ್  
ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದರು. 
 
ಆಗಸ್ಟ್ 27 ರ ಸಂಜೆ ಬೆಂಗಳೂರಿಗೆ ಬಂದಿದ್ದವರ ವಿರುದ್ಧ ರಾಯಚೂರಿನಲ್ಲಿ ಹಣಕಾಸು ವ್ಯವಹಾರದಲ್ಲಿ ವಂಚನೆ ಆರೋಪ ಕೇಳಿಬಂದಿತ್ತು. ಕಲೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಸೂಚಿಸಿ ಇಲಾಖೆಯಿಂದ ಅಂತರಿಕ ತನಿಖೆ ನಡೆಸುವ ಸೂಚನೆಯನ್ನು. 
 
ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 
 
ಕಾಣೆಯಾಗಿದ್ದ ಪ್ರಕಾಶ್ ಬಾಬು: 
 
ರಾಯಚೂರಿನ ಪ್ರಥಮ ದರ್ಜೆ ಸಹಾಯಕರಿಗಿ ಕೆಲಸ ನಿರ್ವಹಿಸುತ್ತಿರುವ ಪ್ರಕಾಶ್ ಬಾಬು ವಿರುದ್ಧ ಲೆಕ್ಕ ಪರಿಶೋಧಕರ ವರದಿಯಲ್ಲಿ ಅವ್ಯವಹಾರ ನೆಡೆಸಿರುವುದು ಬೆಳಕಿಗೆ ಬಂದಿತ್ತು.ಪ್ರಕಾಶ್ ಮನೆ ರಾಯಚೂರು ನಗರದ ಅಸ್ಪುರ್ ರಸ್ತೆಯಲ್ಲಿದ್ದು ಕುಟುಂಬಸ್ಥರು ರಾಯಚೂರು ಪಶ್ಚಿಮ ವಿಭಾಗದ ಪೊಲೀಸರಿಗೆ ಒಂದು ವಾರದ ಹಿಂದೆ ದೂರು ದಾಖಲಾಗಿದೆ. ಹಲವಾರು ರಾಯಚೂರು ಸಮಸ್ಯೆಗಳು, ಹಲವು ಜಿಲ್ಲೆಗಳು ಮತ್ತು ಪಕ್ಕದ ರಾಜ್ಯಗಳಲ್ಲಿ ಸಹ ಹುಡುಕಾಟ ನೆಡೆಸಿದ್ದರು. ಆದರೆ ಇಂದು ರಾಜಧಾನಿಯ ಗಾಂಧಿನಗರದ 6 ನೆಯ ಮುಖ್ಯರಸ್ತೆಯಲ್ಲಿರುವ ಹೋಟೆಲ್ ಹಿಂದುಸ್ಥಾನದಲ್ಲಿ ಶವ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments