ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಮೇಲೆ ರೇಡ್

Webdunia
ಸೋಮವಾರ, 12 ಸೆಪ್ಟಂಬರ್ 2022 (21:30 IST)
ಲೋಕಾಯುಕ್ತ ಮರುಸ್ಥಾಪನೆಯಾದ ಬೆನ್ನಲ್ಲೇ ಲೋಕಾಯುಕ್ತದ ಘರ್ಜನೆ ಆರಂಭವಾಗಿದೆ.ಬಿಬಿಎಂಪಿ ಪಶ್ಚಿಮ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ರೇಡ್ ಮಾಡಿದೆ. ಶ್ರೀನಿವಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
 
ADGP ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಮೊದಲ ಲೋಕಾಯುಕ್ತ ದಾಳಿ ನಡೆದಿದೆ.ಮಂತ್ರಿಮಾಲ್ ಎದುರಿರುವ ಮಲ್ಲೇಶ್ವರಂ ನ ಬಿಬಿಎಂಪಿ ಕಚೇರಿ ಮೇಲೆ ರೇಡ್ ಮಾಡಲಾಗಿದೆ
 
4 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಶ್ರೀನಿವಾಸ್ ರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಖಾತೆ ಬದಲಾವಣೆ ವಿಚಾರವಾಗಿ ಶ್ರೀನಿವಾಸ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇಂದು ಮಧ್ಯಾಹ್ನ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ಧಾರೆ.ದಾಳಿ ನಡೆಸಿದ ವೇಳೆ ಶ್ರೀನಿವಾಸ್ ಅವರ ಪಿಎ ಉಮೇಶ್ ಅವರು ಹಣದ ಸಮೇತ ನಿಂತಿದ್ದರು.ಲೋಕಾಯುಕ್ತ ಅಧಿಕಾರಿಗಳು ಶ್ರೀನಿವಾಸ್ ಹಾಗೂ ಅವರ ಪಿಎ ಅನ್ನು ವಿಚಾರಣೆಗೆ ಒಳಪಡಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಹಾರಾಷ್ಟ್ರ ಗೆಲುವಿಗೆ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಿದ ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್‌: ಹೊಸ ದಾಖಲೆ ಬರೆಯಲಿದ್ದಾರೆ ನಿತಿನ್ ನಬಿನ್

ಬೆಳ್ತಂಗಡಿ ಸುಮಂತ್ ನಿಗೂಢ ಕೇಸ್: ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣ ಇದೇ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments