Webdunia - Bharat's app for daily news and videos

Install App

ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಮೇಲೆ ರೇಡ್

Webdunia
ಸೋಮವಾರ, 12 ಸೆಪ್ಟಂಬರ್ 2022 (21:30 IST)
ಲೋಕಾಯುಕ್ತ ಮರುಸ್ಥಾಪನೆಯಾದ ಬೆನ್ನಲ್ಲೇ ಲೋಕಾಯುಕ್ತದ ಘರ್ಜನೆ ಆರಂಭವಾಗಿದೆ.ಬಿಬಿಎಂಪಿ ಪಶ್ಚಿಮ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ರೇಡ್ ಮಾಡಿದೆ. ಶ್ರೀನಿವಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
 
ADGP ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಮೊದಲ ಲೋಕಾಯುಕ್ತ ದಾಳಿ ನಡೆದಿದೆ.ಮಂತ್ರಿಮಾಲ್ ಎದುರಿರುವ ಮಲ್ಲೇಶ್ವರಂ ನ ಬಿಬಿಎಂಪಿ ಕಚೇರಿ ಮೇಲೆ ರೇಡ್ ಮಾಡಲಾಗಿದೆ
 
4 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಶ್ರೀನಿವಾಸ್ ರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಖಾತೆ ಬದಲಾವಣೆ ವಿಚಾರವಾಗಿ ಶ್ರೀನಿವಾಸ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇಂದು ಮಧ್ಯಾಹ್ನ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ಧಾರೆ.ದಾಳಿ ನಡೆಸಿದ ವೇಳೆ ಶ್ರೀನಿವಾಸ್ ಅವರ ಪಿಎ ಉಮೇಶ್ ಅವರು ಹಣದ ಸಮೇತ ನಿಂತಿದ್ದರು.ಲೋಕಾಯುಕ್ತ ಅಧಿಕಾರಿಗಳು ಶ್ರೀನಿವಾಸ್ ಹಾಗೂ ಅವರ ಪಿಎ ಅನ್ನು ವಿಚಾರಣೆಗೆ ಒಳಪಡಿಸಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments