ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಮೇಲೆ ರೇಡ್

Webdunia
ಸೋಮವಾರ, 12 ಸೆಪ್ಟಂಬರ್ 2022 (21:30 IST)
ಲೋಕಾಯುಕ್ತ ಮರುಸ್ಥಾಪನೆಯಾದ ಬೆನ್ನಲ್ಲೇ ಲೋಕಾಯುಕ್ತದ ಘರ್ಜನೆ ಆರಂಭವಾಗಿದೆ.ಬಿಬಿಎಂಪಿ ಪಶ್ಚಿಮ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ರೇಡ್ ಮಾಡಿದೆ. ಶ್ರೀನಿವಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
 
ADGP ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಮೊದಲ ಲೋಕಾಯುಕ್ತ ದಾಳಿ ನಡೆದಿದೆ.ಮಂತ್ರಿಮಾಲ್ ಎದುರಿರುವ ಮಲ್ಲೇಶ್ವರಂ ನ ಬಿಬಿಎಂಪಿ ಕಚೇರಿ ಮೇಲೆ ರೇಡ್ ಮಾಡಲಾಗಿದೆ
 
4 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಶ್ರೀನಿವಾಸ್ ರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಖಾತೆ ಬದಲಾವಣೆ ವಿಚಾರವಾಗಿ ಶ್ರೀನಿವಾಸ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇಂದು ಮಧ್ಯಾಹ್ನ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ಧಾರೆ.ದಾಳಿ ನಡೆಸಿದ ವೇಳೆ ಶ್ರೀನಿವಾಸ್ ಅವರ ಪಿಎ ಉಮೇಶ್ ಅವರು ಹಣದ ಸಮೇತ ನಿಂತಿದ್ದರು.ಲೋಕಾಯುಕ್ತ ಅಧಿಕಾರಿಗಳು ಶ್ರೀನಿವಾಸ್ ಹಾಗೂ ಅವರ ಪಿಎ ಅನ್ನು ವಿಚಾರಣೆಗೆ ಒಳಪಡಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments