Webdunia - Bharat's app for daily news and videos

Install App

ಬಿ. ಡಿ. ಎ. ಮೇಲೆ ದಾಳಿ ಅಂತ್ಯ ಅಕ್ರಮ ಪಟ್ಟಿ ಬಿಡುಗಡೆ

Webdunia
ಭಾನುವಾರ, 21 ನವೆಂಬರ್ 2021 (14:08 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ಭ್ರಷ್ಟಾಚಾರ ನಿಗ್ರಹ ಘಟಕ ಸತತ ಎರಡು ದಿನಗಳ ಕಾಲ ನಡೆಸಿ ದಾಳಿ ಶನಿವಾರ ರಾತ್ರಿ ಅಂತ್ಯಗೊಂಡಿದ್ದು 13 ಅಕ್ರಮಗಳು ಮೇಲ್ನೋಟಕ್ಕೆ ಪತ್ತೆಯಾಗಿವೆ.
 
ಬಿಡಿಎ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಸಿಸಿದ ನಂತರ ಅನುಮಾನ ವ್ಯಕ್ತವಾದ ದಾಖಲೆ ಪತ್ರಗಳನ್ನು ಎಸಿಬಿ ಅಧಿಕಾರಿಗಳು ಕೊಂಡೊಯ್ದಿದ್ದು, ಅವಶ್ಯಕತೆ ಇದ್ದರೆ ಮತ್ತೆ ಮಂಗಳವಾರ ಪರಿಶೀಲನೆ ಮಾಡುವ ಸಾಧ್ಯತೆ ಇದೆ.ಭ್ರಷ್ಟಾಚಾರ ನಿಗ್ರಹದಳ ದಿಂದ ಸುದೀರ್ಘ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಭ್ರಷ್ಟಾಚಾರ ನಿಗ್ರಹದಳದ ದಾಳಿ ವೇಳೆ ಪತ್ತೆಯಾದ ಅಕ್ರಮಗಳು ಈ ಕೆಳಗಿನಂತಿದೆ
 
1) ಅರ್ಕಾವತಿ ಬಡಾವಣೆ, ಕೆಂಪೇಗೌಡ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆ 75 ಕೋಟಿ ಬೆಲೆ ಬಾಳುವ 6 ನಿವೇಶನಗಳನ್ನ ಸುಳ್ಳು ಮಾಹಿತಿ ನೀಡಿ ನಕಲಿ ದಾಖಲೆ ಸೃಷ್ಠಿಸಿರುವುದು ಪತ್ತೆ
 
2) ಕೆಂಗೇರಿ ಹೊಬಳಿಯಲ್ಲಿ ಉಲ್ಲಾಳ ಗ್ರಾಮದಲ್ಲಿ 1.5 ಕೋಟಿ ಮೌಲ್ಯದ ಅಕ್ರಮ ನಿವೇಶನಗಳು ಮಂಜೂರು
 
3) ಸ್ಯಾಟಲೈಟ್ ಟೌನ್ ಬಳಿ 80 ಲಕ್ಷ ಮೌಲ್ಯದ ನಿವೇಶನ ಅಕ್ರಮವಾಗಿ ಮಂಜೂರು
 
4) ಚಂದ್ರಾಲೇಔಟ್ ನಲ್ಲಿ2400 ಚದರ ಅಡಿಯ 5 ಕೋಟಿ ಮೌಲ್ಯದ ನಿವೇಶನ ಅಕ್ರಮ ಮಂಜೂರು
 
5) ಕೆಂಪೇಗೌಡ ಲೇಔಟ್ ನಲ್ಲಿ 30 ಲಕ್ಷ ಮೌಲ್ಯದ ಅಕ್ರಮ ನಿವೇಶನ ಮಂಜೂರು
 
6) ಒಂದು ನಿವೇಶನವನ್ನ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳಿಗೆ ನೊಂದಣಿ ಈ ಕುರಿತು ತನಿಖೆ
 
7) ವಿಶ್ವೇಶ್ವರಯ್ಯ ಲೇಔಟ್ ನಲ್ಲಿ 52 ಲಕ್ಷ ಮೌಲ್ಯದ ನಿವೇಶನ ಅಕ್ರಮವಾಗಿ ಮಂಜೂರು
 
8) ಅರ್ಕಾವತಿ ಲೇಔಟ್ ನಲ್ಲಿ ಪಲಾನುಭವಿಗಳಿಗಲ್ಲದೆ ಬೇರೆಯವರಿಗೆ ನಿವೇಶನ ಮಂಜೂರು
 
9) ಕೆಂಪೇಗೌಡ ಲೇಔಟ್, ಶಿವರಾಮ ಕಾರಂತ ಲೇಔಟ್, ಮೊದಲಾದ ಕಡೆ ಅಧಿಕಾರಿಗಳು ಮತ್ತು ಮದ್ಯವರ್ತಿಗಳೊಂದಿಗೆ ಅಕ್ರಮವಾಗಿ ಸೈಟ್ ಗಳ ಮಂಜೂರು
 
10) ಕೋಟ್ಯಾಂತರ ಮೌಲ್ಯದ ಪರಿಹಾರ ಧನ ಸದರಿ ವಯಕ್ತಿಗಳಿಗೆ ನೀಡದೆ ಬೇರೆಯವರಿಗೆ ನೀಡಿರುವುದು ಪತ್ತೆ
 
11) ಅಂಜನಾಪುರ ಬಡಾವಣೆಯಲ್ಲಿ ಮೂಲ ಮಾಲೀಕನಿಗಲ್ಲದೆ ಬೇರೆಯವರಿಗೆ ನಿವೇಶನ ನೀಡಿರುವ ದಾಖಲೆ ಪತ್ತೆ
 
12) ಅರ್ಕಾವತಿ ಲೇಔಟ್ ಸೇರಿದಂತೆ ಇತರೆ ಕಡೆ ಅರ್ಜಿದಾರರಿಂದ ಹಣ ಪಡೆದು ನಿವೇಶನ ನೀಡದೆ ತೊಂದರೆ ಕೊಟ್ಟಿರುವ ಅಧಿಕಾರಿಗಳು
 
13) ಅರ್ಜಿದಾರರಿಗೆ ನಿವೇಶನ ಹಂಚಿಕೆ ಪತ್ರ ನೀಡದೆ ವಿಳಂಭ ಮಾಡಿರುವು ಪತ್ತೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments