Webdunia - Bharat's app for daily news and videos

Install App

ವೈಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜಗಳ ಮೇಲೆ ದಾಳಿ

Webdunia
ಗುರುವಾರ, 2 ಆಗಸ್ಟ್ 2018 (17:03 IST)
ಅನೈತಿಕ ಚಟುವಟಿಕೆ ಹಿನ್ನೆಲೆಯಲ್ಲಿ ಹಾಗೂ ವೈಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಿಕ್ಕಿಬಿದ್ದ ಯುವತಿಯರನ್ನು ರಕ್ಷಿಸಿದ್ದಾರೆ.

 ಬಳ್ಳಾರಿಯ ಲಾಡ್ಜ್ ಗಳ ಮೇಲೆ ಪೊಲೀಸರ ದಾಳಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳ್ಳಾರಿಯ ಭರಣಿ ಹಾಗೂ ದುರ್ಗ ಲಾಡ್ಜ್ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ನೆರೆಯ ಆಂಧ್ರ, ಒಡಿಸ್ಸಾ ಸೇರಿದಂತೆ ಹಲವು ರಾಜ್ಯಗಳ ಯುವತಿಯರನ್ನು ರಕ್ಷಣೆ ಮಾಡಲಾಗಿದೆ.

ಬಳ್ಳಾರಿಯ ರಾಯಲ್ ವೃತ್ತದ ಬಳಿಯಿರುವ ಲಾಡ್ಜ್ ಗಳು ಇವಾಗಿವೆ. ಈ ಲಾಡ್ಜ್ ಗಳಲ್ಲಿ ಅನೈತಿಕ ಚುಟುವಟಿಕೆ ನಡೆಸುತ್ತಿದ್ದರು ಎಂಬ ಆರೋಪವಿತ್ತು. ಈ ಹಿಂದೆ ಹಲವು ಬಾರಿ ಪೊಲೀಸ್ ದಾಳಿಯಾದರೂ ಮುಂದುವರೆದಿದ್ದ ಅಕ್ರಮ ಮಾಂಸ ದಂಧೆ ಎಗ್ಗಿಲ್ಲದೇ ಸಾಗಿತ್ತು. ಈ ಕುರಿತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments