Webdunia - Bharat's app for daily news and videos

Install App

ವೈಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜಗಳ ಮೇಲೆ ದಾಳಿ

Webdunia
ಗುರುವಾರ, 2 ಆಗಸ್ಟ್ 2018 (17:03 IST)
ಅನೈತಿಕ ಚಟುವಟಿಕೆ ಹಿನ್ನೆಲೆಯಲ್ಲಿ ಹಾಗೂ ವೈಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಿಕ್ಕಿಬಿದ್ದ ಯುವತಿಯರನ್ನು ರಕ್ಷಿಸಿದ್ದಾರೆ.

 ಬಳ್ಳಾರಿಯ ಲಾಡ್ಜ್ ಗಳ ಮೇಲೆ ಪೊಲೀಸರ ದಾಳಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳ್ಳಾರಿಯ ಭರಣಿ ಹಾಗೂ ದುರ್ಗ ಲಾಡ್ಜ್ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ನೆರೆಯ ಆಂಧ್ರ, ಒಡಿಸ್ಸಾ ಸೇರಿದಂತೆ ಹಲವು ರಾಜ್ಯಗಳ ಯುವತಿಯರನ್ನು ರಕ್ಷಣೆ ಮಾಡಲಾಗಿದೆ.

ಬಳ್ಳಾರಿಯ ರಾಯಲ್ ವೃತ್ತದ ಬಳಿಯಿರುವ ಲಾಡ್ಜ್ ಗಳು ಇವಾಗಿವೆ. ಈ ಲಾಡ್ಜ್ ಗಳಲ್ಲಿ ಅನೈತಿಕ ಚುಟುವಟಿಕೆ ನಡೆಸುತ್ತಿದ್ದರು ಎಂಬ ಆರೋಪವಿತ್ತು. ಈ ಹಿಂದೆ ಹಲವು ಬಾರಿ ಪೊಲೀಸ್ ದಾಳಿಯಾದರೂ ಮುಂದುವರೆದಿದ್ದ ಅಕ್ರಮ ಮಾಂಸ ದಂಧೆ ಎಗ್ಗಿಲ್ಲದೇ ಸಾಗಿತ್ತು. ಈ ಕುರಿತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments