Select Your Language

Notifications

webdunia
webdunia
webdunia
Sunday, 6 April 2025
webdunia

ತೋಟಗಾರಿಕಾ ಉಪನಿರ್ದೇಶಕ ಮನೆ ಮೇಲೆ ರೇಡ್

horticulture
ಚಿಕ್ಕಬಳ್ಳಾಪುರ , ಮಂಗಳವಾರ, 5 ಡಿಸೆಂಬರ್ 2023 (15:00 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಭ್ರಷ್ಟರಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತೋಟಗಾರಿಕಾ ಉಪನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಮನಗರ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಮುನೇಗೌಡ ಮನೆ ಮೇಲೆ ದಾಳಿ ಮಾಡಿದ್ದು, ಚಿಕ್ಕಬಳ್ಳಾಪುರದ ನಂದಿಕ್ರಾಸ್, ಬೆಂಗಳೂರು, ರಾಮನಗರದಲ್ಲಿರುವ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುನೇಗೌಡರು ಚಿಕ್ಕಬಳ್ಳಾಪುರದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಅಕ್ರಮವಾಗಿ ಬಿಲ್ ಮಾಡಿರುವ ಆರೋಪ‌ ಕೇಳಿ ಬಂದಿತ್ತು ಚಿಕ್ಕಬಳ್ಳಾಪುರ ಲೋಕಾಯುಕ್ತ SP ರಾಮ ಅರೆಸಿದ್ದಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ವಿರುದ್ಧ ‘ಬರ ಬರೆ’ಗೆ ವಿಪಕ್ಷ ಸಜ್ಜು