Webdunia - Bharat's app for daily news and videos

Install App

ಹಳಿ ತಪ್ಪಿದ ರೈಲು : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Webdunia
ಶನಿವಾರ, 28 ನವೆಂಬರ್ 2015 (16:56 IST)
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ರೈಲು ನಿಲ್ದಾಣದ ಬಳಿ ಕೋಲಾರ -ಚಿಕ್ಕಬಳ್ಳಾಪುರ  ಪ್ಯಾಸೆಂಜರ್ ರೈಲಿನ ನಾಲ್ಕು ಬೋಗಿಗಳು ಹಳ್ಳಿತಪ್ಪಿದ ಘಟನೆ ಸಂಭವಿಸಿದೆ.  ಕ್ರಾಸಿಂಗ್ ವೇಳೆ 8 ಬೋಗಿಗಳಿದ್ದ ಪ್ಯಾಸೆಂಜರ್ ರೈಲಿನ ಬೋಗಿಗಳು ಹಳಿ ತಪ್ಪಿದವು.

 ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ರೈಲಿನಲ್ಲಿ ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಳಿ ತಪ್ಪುವುದಕ್ಕೆ ಕಾರಣವೇನು ಎಂಬ ಕುರಿತು ರೈಲ್ವೆ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments