Webdunia - Bharat's app for daily news and videos

Install App

ಟಿಕೇಟ್ ದರ ಹಾಗೂ ವೇಳಾಪಟ್ಟಿ ಬಿಡುಗಡೆ ಮಾಡಿದ ರೈಲ್ವೆ ಇಲಾಖೆ

Webdunia
ಬುಧವಾರ, 3 ಜನವರಿ 2024 (16:00 IST)
ಬೆಂಗಳೂರು ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಹಾಗೂ ಟಿಕೇಟ್ ದರ ಬಿಡುಗಡೆ ಮಾಡಿದೆ.ಮೊನ್ನೆ ಪ್ರಧಾನಿ ಮೋದಿ ಕೊಯಮತ್ತೂರು ಬೆಂಗಳೂರು ರೈಲಿಗೆ ಚಾಲನೆ ನೀಡಿದ್ರು .ಆದ್ರೆ ಸಮಯ ಮತ್ತು ಯಾವುದೇ ಪ್ರಯಾಣದದರ ನಿಗದಿ ಮಾಡಿರಲಿಲ್ಲ .ತಿರುಪುರ್, ಈರೋಡ್, ಧರ್ಮಪುರಿ ಮತ್ತು ಹೊಸೂರ್‌ನಲ್ಲಿ ಈ ರೈಲು ನಿಲುಗಡೆ ಹೊಂದಿದೆ.
 
.ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30ರಂದು ಹಸಿರು ನಿಶಾನೆ ತೋರಿದ್ದರು.ಕೊಯಮತ್ತೂರು ನಿಂದ ಹೊರಟು ಬೆಂಗಳೂರಿನ ಕಂಟೂನ್ ಮೆಂಟ್ ರೈಲು ನಿಲ್ದಾಣ ತಲುಪಲಿದೆ .ಕೊಯಮತ್ತೂರು ಇಂದ ಬೆಳಗ್ಗೆ 5 : 30ಕ್ಕೆ ಹೊರಟು ಬೆಂಗಳೂರಿನ ಕಂಟೋನ್ಮೆಂಟ್‌ಗೆ ಮದ್ಯಾನ 11.30 ಕ್ಕೆ ತಲುಪುತ್ತದೆ.ಬೆಂಗಳೂರನಿಂದ ಮದ್ಯಾನ 1 : 40ಕ್ಕೆ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರು ತಲುಪಲಿದೆ.ಕೊಯಮಾತ್ತೂರಿನಿಂದ ಬೆಂಗಳೂರಿಗೆ 403 ಕಿ. ಮೀ ಇದ್ದು ಆರು ಗಂಟೆಯಲ್ಲಿ ಕ್ರಮಿಸಬಹುದಾಗಿದೆ.
 
ಇನ್ನು ಕೊಯಮಾತ್ತೂರಿನಿಂದ ಬೆಂಗಳೂರಿಗೆ ಸಾಮಾನ್ಯ ಸಿಟ್ ಗಳಿಗೆ 940 ರೂಪಾಯಿ ನಿಗದಿ ಪಡಿಸಲಾಗಿದೆ ಹಾಗೆ ಎಕ್ಸಿಕ್ಯೂಟಿವ್ ಎಸಿ ಚೇರ್ ಗಳಿಗೆ 1,860 ರೂಪಾಯಿ ನಿಗದಿ ಮಾಡಲಾಗಿದೆ.ಈ ಒಂದೇ ಭಾರತ್ ರೈಲು ಬೆಂಗಳೂರು ಹಾಗೂ ಕೊಯಮಾತ್ತೂರ ನಡುವೆ ದಿನಾಲೂ ಸಂಚಾರಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments