ರೈಲ್ವೆ ನಿಲ್ದಾಣ ಸ್ಫೋಟ ಪ್ರಕರಣ: ಮಹಾರಾಷ್ಟ್ರ, ವಿಜಯವಾಡಕ್ಕೆ ತನಿಖಾ ತಂಡ

Webdunia
ಶುಕ್ರವಾರ, 1 ನವೆಂಬರ್ 2019 (17:08 IST)
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ತೀವ್ರಗೊಂಡಿದೆ.


ಹೆಚ್ಚಿನ ಮಾಹಿತಿ ಕಲೆ ಹಾಕಲು ರೈಲ್ವೆ ಪೋಲಿಸರ ಎರಡು ವಿಶೇಷ ತಂಡಗಳು ಮತ್ತೆ ವಿಜಯವಾಡ ಹಾಗೂ ಕೊಲ್ಲಾಪುರಕ್ಕೆ ಪ್ರತ್ಯೇಕವಾಗಿ ತೆರಳಿವೆ.

ಸ್ಫೋಟ ಪ್ರಕರಣದ ಜಾಡು ಹಿಡಿದು ವಿಜಯವಾಡ ಹಾಗೂ ಕೊಲ್ಲಾಪುರಕ್ಕೆ ತೆರಳಿದ್ದ ವಿಶೇಷ ತಂಡಗಳು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಒಂದಿಷ್ಟು ಮಾಹಿತಿ ಕಲೆ ಹಾಕಿಕೊಂಡು ನಗರಕ್ಕೆ ಆಗಮಿಸಿದ್ದವು.

ಆದರೆ ಈ ತಂಡಗಳು ಹಾಕಿಕೊಂಡು ಬಂದ ಮಾಹಿತಿ ಅಪೂರ್ಣವಾಗಿದ್ದು, ಸ್ಫೋಟದ ವಸ್ತುವಿನ‌ ಕುರಿತು ಇನ್ನಷ್ಟು ಸಮರ್ಪಕ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ವಿಶೇಷ ತಂಡಗಳನ್ನು ತನಿಖೆ ನಡೆಸುತ್ತಿರುವ ಹಿರಿಯ ಅಧಿಕಾರಿಗಳು ಮತ್ತೆ ವಿಜಯವಾಡ ಹಾಗೂ ಕೊಲ್ಲಾಪುರಕ್ಕೆ ಕಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments