Webdunia - Bharat's app for daily news and videos

Install App

ರೈಲ್ವೆ ನಿಲ್ದಾಣಕ್ಕೆ ಪಿ.ಎ.ಸಿ. ಕಮಿಟಿ ಭೇಟಿ

Webdunia
ಬುಧವಾರ, 28 ನವೆಂಬರ್ 2018 (19:21 IST)
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು   ಕಲಬುರಗಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಮಂತ್ರಾಲಯದ ಅಧಿಕಾರಿಗಳು ಹಾಗೂ ವಿವಿಧ ವಲಯದ ಜನರಲ್ ಮ್ಯಾನೇಜರ್‍ಗಳೊಂದಿಗೆ ಭಾರತೀಯ ರೈಲ್ವೆಯಲ್ಲಿ ಕ್ಯಾಟರಿಂಗ್ ಸೇವೆ ಕುರಿತು ಚರ್ಚೆ ನಡೆಸಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಬಿಹಾರ ಸಂಸದ ಜನಾರ್ಧನ ಸಿಂಗ್ ಸಿಗ್ರಿವಾಲ್, ರಾಜ್ಯಸಬಾ ಸಂಸದರಾದ ರಾಜೀವಗೌಡ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶಕ ಜಯಕುಮಾರ ಟಿ., ಹೆಚ್ಚುವರಿ ನಿರ್ದೇಶಕ ಎ.ಕೆ. ಸಿಂಗ್, ಕಾರ್ಯದರ್ಶಿ ಆರ್. ನಾರಾಯಣನ್, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ದಕ್ಷಿಣ ಪಶ್ಚಿಮ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಸೇರಿದಂತೆ ವಿವಿಧ ವಲಯದ ಜನರಲ್ ಮ್ಯಾನೇಜರ್‍ಗಳು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments